ಸುರಪುರ: ಆಡಳಿತದಿಂದ ಒನಕೆ ಓಬವ್ವ ಜಯಂತಿ ಆಚರಣೆ

0
9

ಸುರಪುರ: ತಾಲೂಕು ಆಡಳಿತ ದಿಂದ ನಗರದ ತಹಸೀಲ್ದಾರ್ ಕಚೇರಿ ಸಭಾಂಗಣದಲ್ಲಿ ವೀರ ವನಿತೆ ಒನಕೆ ಓಬವ್ವನವರ ಜಯಂತಿಯನ್ನು ಆಚರಿಸಲಾಯಿತು.

ಕಾರ್ಯಕ್ರಮದ ಅಂಗವಾಗಿ ತಹಸೀಲ್ದಾರ್ ಕೆ.ವಿಜಯಕುಮಾರ ಒನಕೆ ಓಬವ್ವನವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾಲಾರ್ಪಣೆ ಮಾಡಿ ವಂದಿಸಿದರು.

Contact Your\'s Advertisement; 9902492681

ಈ ಸಂದರ್ಭದಲ್ಲಿ ಶಿಕ್ಷಣ ಇಲಾಖೆಯ ಕ್ಷೇತ್ರ ಸಮನ್ವಾಯಾಧಿಕಾರಿ ಪಂಡೀತ ನಿಂಬೂರ,ಉಪ ಖಜಾನೆ ಅಧಿಕಾರಿ ಸಣ್ಣಕೆಪ್ಪ ಕೊಂಡಿಕರ್,ಮುಖಂಡರಾದ ಚಂದ್ರಶೇಖರ ನಾಯಕ ಬಿಚ್ಚಗತ್ತಿಕೇರ, ತಹಸೀಲ್ದಾರ್ ಕಚೇರಿ ಸಿರಸ್ತೆದಾರರಾದ ಪ್ರವೀಣ ಕುಮಾರ,ಅಶೋಕ ಸೊನ್ನದ,ಕಾರ್ತಿಕ,ಫಕ್ರುದ್ದಿನ್,ಗುರುಬಸಪ್ಪ ಪಾಟೀಲ್,ರವಿ ನಾಯಕ,ಭೀಮು ಯಾದವ್ ಸೇರಿದಂತೆ ಅನೇಕರು ಭಾಗವಹಿಸಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here