ಬಿಜೆಪಿ ನೂತನ ರಾಜ್ಯಧ್ಯಕ್ಷರಿಗೆ ಸಿಹಿ ತಿನಿಸಿ ಅಭಿನಂದಿಸಿದ ಸಂಸದ ಡಾ. ಉಮೇಶ್ ಜಾಧವ್

0
16

ಕಲಬುರಗಿ: ಕರ್ನಾಟಕ ರಾಜ್ಯ ಬಿಜೆಪಿಯ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಯುವ ನಾಯಕ ಬಿ. ವೈ. ವಿಜಯೇಂದ್ರ ರವರಿಗೆ ಭಾನುವಾರ ಬೆಂಗಳೂರು ನಿವಾಸದಲ್ಲಿ ಕಲಬುರಗಿ ಲೋಕ ಸಭಾ ಸದಸ್ಯರಾದ ಡಾ. ಉಮೇಶ್ ಜಾಧವ್ ಸಿಹಿ ತಿನಿಸುವ ಮೂಲಕ ಅಭಿನಂದಿಸಿದರು.

ಬಿ. ವೈ. ವಿಜಯೇಂದ್ರ ಅವರ ಅಧ್ಯಕ್ಷತೆಯಲ್ಲಿ ಪಕ್ಷ ಮತ್ತಷ್ಟು ಸಂಘಟನಾತ್ಮಕವಾಗಿ ಬಲಗೊಂಡು ಇನ್ನಷ್ಟು ಶಕ್ತಿಯುತವಾಗಿ ಹೊರಹೊಮ್ಮಲಿ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here