ಕಲಬುರಗಿ: ಕರ್ನಾಟಕ ದಲಿತ ಸಂಘಷ್ ಸಮಿತಿ, ಕಲಬುರಗಿ ಜಿಲ್ಲಾ ಸಂಚಾಲಕ ಸುರೇಶ ಮೇಂಗನ ಅವರ ಅಧ್ಯಕ್ಷತೆಯಲ್ಲಿ ನಗರದ ಪ್ರಾವಾಸಿ ಅತಿಥಿಗ್ರಹದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಪದಾಧಿಕಾರಿಗಳ ಸಭೆ ನಡೆಸಲಾಯಿತು.
ಕರ್ನಾಟಕ ದಲಿತ ಸಂಘಷ್ ಸಮಿತಿ ರಾಜ್ಯ ಸಮಿತಿ ಸಂಘಟನಾ ಸಂಚಾಲಕ ಡಾ: ಸಜ್ಜನ ಮಲ್ಲೇಶಿ ಮತ್ತು ರಾಜ್ಯ ಸಮಿತಿ ಸದಸ್ಯ ಶೇಳಗಿ ದೇವೆಂದ್ರ, ಇವರುಗಳು ಆಗಮಿಸಿ ಪದಾರಿಗಕಾರಿಗಳನ್ನು ದೆಶಿಸಿ ಮತನಾಡಿದರು.
ಕರ್ನಾಟಕ ದಲಿತ ಸಂಘಷ್ ಸಮಿತಿ, ಆದಿನ ಪೌರಕಾರ್ಮಿಕ ವಿಭಾಗದ, ಕಲಬುರಗಿ ಜಿಲ್ಲಾ ಸಂಘಟನ ಸಂಚಾಲಕರಾಗಿ ಶಿವುಕುಮಾರ ಅಜಾದಪೂರ ಹಾಗೂ ಕರ್ನಾಟಕ ದಲಿತ ಸಂಘಷ ಸಮಿತಿ ಅಫಜಲಪೂರ ತಾಲೂಕ ಸಂಘಟನಾ ಸಂಚಲಕರಾಗಿ ಮಲ್ಲಿಕಾರ್ಜುನ ಬಿಲಬಾಡ ಇವರನು ಆಯ್ಕೆ ಮಾಡಲಾಯಿತು ಎಂದು ಜಿಲ್ಲಾ ಸಂಚಾಲಕ ಸುರೇಶ ಮೇಂಗನ ಘೋಷಣೆ ಮಾಡಿದರು.
ಕರ್ನಾಟಕ ದಲಿತ ಸಂಘಷ್ ಸಮಿತಿ ಜಿಲ್ಲಾ ಸಂಘಟನಾ ಸಂಚಾಲರಾದ ಶಿವಪುತ್ರ ಹಾಗರಗಿ ಮತ್ತು ಭರತ ಧನ್ಯಾ ಅಲ್ಲದೆ ಜಿಲ್ಲಾ ವಿಜಾಂಚಿ ಬಸವರಾಜ ಆಸ್ಟಗಿ ಸೇರಿದಂತೆ ಇತರರು ಇದ್ದರು.
ಕಲಬುರಗಿ: ವಿಶ್ವ ಹೃದಯದ ದಿನದ ಅಂಗವಾಗಿ ಸ್ಥಳೀಯ ಖಾಜಾ ಬಂದಾನವಾಜ ವಿವಿಯ ಖಾಜಾ ಬಂದಾನವಾಜ ಆಸ್ಪತ್ರೆಯ ಜನರಲ ಮೆಡಿಸಿನ್ ವಿಭಾಗದಲ್ಲಿ…
ಕಲಬುರಗಿ: ಕಾರ್ಯಕ್ರಮದ ಮುಖ್ಯ ಅತಿಥಿಗಳಾದ ಅನಿಲ್ ಕಲಾಸ್ಕರ್ ಅವರು "ಸಾಫ್ಟ್ವೇರ್ ಇಂಜಿನಿಯರಿಂಗ್ ಮತ್ತು AI" ಬಗ್ಗೆ ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು.…
ಸುರಪುರ: ನಾಡಿನ ಅಭಿವೃದ್ಧಿಗಾಗಿ ಹಿಂದಿನ ಕಾಲದಿಂದಲೂ ಸಂಘ ಸಂಸ್ಥಗಳು ಸಮಾಜಮುಖಿ ಕೆಲಸದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಾ ಬಂದಿವೆ ಸಮಾಜದ ಅಭಿವೃದ್ಧಿಗೆ ಸಂಘ…
ಸುರಪುರ: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಗೆ ಈಗ 50 ವರ್ಷಗಳಾಗಿದ್ದು ನಮ್ಮ ನಾಯಕರಾದ ಮಾವಳ್ಳಿ ಶಂಕರ ಅವರಿಗೆ ನಾವೆಲ್ಲರು…
ಆರೋಪ ಇರೋರೆಲ್ಲಾ ರಾಜೀನಾಮೆ ಕೊಟ್ರೆ ಕೇಂದ್ರದ ಅರ್ಧ ಕ್ಯಾಬಿನೆಟ್ ಖಾಲಿ ಆಗ್ತದೆ ಎಂದು ಲೇವಡಿ ಹಿಂದೆ ಗೋದ್ರಾ ಪ್ರಕರಣದಲ್ಲಿ ಎಫ್ಐಆರ್…
ಕಲಬುರಗಿ: ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಕೊಡ ಮಾಡುವ ಅತ್ಯುತ್ತುಮ ಶಿಕ್ಷಕಿ ವಾರ್ಷಿಕ ಪ್ರಶಸ್ತಿಗೆ ದೇವಾಂಗ ಶಿಕ್ಷಣ…