ಕಲಬುರಗಿ: ಬಿಜೆಪಿ ರಾಜ್ಯಾಧ್ಯಕ್ಷರಾಗಿ ಶಿಕಾರಿಪುರ ಶಾಸಕ ಬಿ ವೈ ವಿಜಯೇಂದ್ರ ಅವರ ನೇಮಕ ಅತ್ಯಂತ ಸ್ವಾಗತಾರ್ಹ ಎಂದು ಬಿಜೆಪಿ ಎಸ್ಸಿ ಮೋರ್ಚಾ ರಾಜ್ಯ ಉಪಾಧ್ಯಕ್ಷ ಹಾಗೂ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷರಾದ ಡಾ ಅಂಬಾರಾಯ ಅಷ್ಠಗಿ ಬಣ್ಣಿಸಿದ್ದಾರೆ.
ಬಿ ವೈ ವಿಜಯೇಂದ್ರ ಅವರ ನೇಮಕದಿಂದ ರಾಜ್ಯದಾದ್ಯಂತ ಬಿಜೆಪಿ ಪರ ಹೊಸ ಅಲೆ ಸೃಷ್ಟಿಯಾಗಲಿದ್ದೂ, ರಾಜ್ಯ ಉಪಾಧ್ಯಕ್ಷರಾಗಿ, ಯುವ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಪಕ್ಷವನ್ನು ಸಂಘಟಿಸಿದ ಅನುಭವ ಅವರಿಗಿದೆ. ರಾಜ್ಯದಲ್ಲಿ ಹಿಂದೆ ನಡೆದ ಅನೇಕ ಉಪಚುನಾವಣೆ ಹಾಗೂ ಸಾರ್ವತ್ರಿಕ ಚುನಾವಣೆಗಳಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಲು ಶ್ರಮಿಸಿದ್ದಾರೆ.
ಯುವಕರು ಹಾಗೂ ಹಿರಿಯ ನಾಯಕರನ್ನು ಒಗ್ಗೂಡಿಸಿ ಪಕ್ಷ ಕಟ್ಟುವ ಸಾಮರ್ಥ್ಯ ಬಿವೈವಿ ಅವರಲ್ಲಿದೆ. ಹಾಗಾಗಿ ಅವರ ನಾಯಕತ್ವದಲ್ಲಿ ಮುಂಬರುವ ಸ್ಥಳೀಯ ಸಂಸ್ಥೆ ಮತ್ತು ಮುಖ್ಯವಾಗಿ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಅತಿ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ ಎಂದು ಡಾ.ಅಂಬಾರಾಯ ಅಷ್ಠಗಿ ಅಭಿಪ್ರಾಯ ಪಟ್ಟಿದ್ದಾರೆ.
ಸೇಡಂ: ಕನ್ನಡ ಸಾಹಿತ್ಯ ಲೋಕಕ್ಕೆ ಸೃಜನ ಶೀಲ ಬರಹದ ಮೂಲಕ ಮಹಿಳಾ ಅಸ್ಮಿತೆ ಸಾರಿದ ಕೀರ್ತಿ ಹಿರಿಯ ಸಾಹಿತಿ ಡಾ.ಕಮಲಾ…
2025 ಅಂತ್ಯಕ್ಕೆ ಕಂದಾಯ ಇಲಾಖೆ ಡಿಜಿಟಲೀಕರಣ: ಕಂದಾಯ ಇಲಾಖೆಯು ಎಲ್ಲಾ ಆಯಾಮದಿಂದ ಡಿಜಿಟಲಿಕರಣಕ್ಕೆ ಮುಂದಾಗಿದೆ. ಈಗಾಗಲೆ ಇ-ಕಚೇರಿ ಅನುಷ್ಠಾನದಲ್ಲಿ ಶೇ.80ರಷ್ಟು…
ಕಲಬುರಗಿ: ರಾಧಾಕೃಷ್ಣ ದೊಡ್ಡಮನಿ ಅವರು ಸಂಸದರಾಗಿ ಪ್ರಮಾಣ ವಚನ ಸ್ವಿಕರಿಸಿದ ನಂತರ ಅವರನ್ನು ಕುಡಾ ಅಧ್ಯಕ್ಷ ಮಜರ್ ಆಲಂ ಖಾನ್…
ಸುರಪುರ: ಭಕ್ತರ ಆಪೇಕ್ಷೆ ಮತ್ತು ಅಭಿಮಾನದ ಮೇರೆಗೆ ಈ ಬಾರಿಯ ತಮ್ಮ ಪಂಚಮ ವರ್ಷದ ಚಾತುರ್ಮಾಸ್ಯ ವೃತಾನುಷ್ಠಾನವನ್ನು ವಿಜಯಪುರ ಜಿಲ್ಲೆಯ…
ಬೆಂಗಳೂರು; ಕಬಾಬ್ನ ತಯಾರಿಕೆಯಲ್ಲಿ ಯಾವುದೇ ಕೃತಕ ಬಣ್ಣಗಳನ್ನು ಬಳಸುವುದಕ್ಕೆ The Food Safety and Standards Act, 2006 ರ…
ಬೆಂಗಳೂರು; ಕರ್ನಾಟಕ ವಿಧಾನಸಭೆಯ ಸದಸ್ಯರಿಂದ ವಿಧಾನಪರಿಷತ್ತಿಗೆ ಆಯ್ಕೆಯಾದ 17 ವಿಧಾನ ಪರಿಷತ್ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಭಾರತೀಯ ರಾಷ್ಟ್ರೀಯ…