ಶ್ರೀ ಶರಣಬಸವೇಶ್ವರ ದೇವಾಸ್ಥಾನದ ಆವರಣದಲ್ಲಿ ಗೋ ಪೂಜೆ ಕಾರ್ಯಕ್ರಮ

0
29

ಕಲಬುರಗಿ: ಗೋಧೂಳಿ ಮುಹೂರ್ತದಲ್ಲಿ ಕರ್ನಾಟಕ ಸರ್ಕಾರದ ಧಾರ್ಮಿಕ ದತ್ತಿ ಇಲಾಖೆ ವತಿಯಿಂದ ಹಮ್ಮಿಕೊಂಡ ಗೋ ಪೂಜೆ ಸಲ್ಲಿಸುವ ಕಾರ್ಯಕ್ರಮವನ್ನು ಶ್ರೀ ಶರಣಬಸವೇಶ್ವರ ದೇವಾಸ್ಥಾನದ ಆವರಣದಲ್ಲಿ ಆಯೋಜಿಸಲಾಗಿತ್ತು.

ಕಾರ್ಯಕ್ರಮಕ್ಕೆ ಶ್ರೀ ಶರಣಬಸವೇಶ್ವರ ಸಂಸ್ಥಾನದ ಶ್ರೀ ಬಸವರಾಜ ದೇಶಮುಖ್,  ದಕ್ಷಿಣ ಮತ ಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ್, ಸರ್ಕಾರದ ಗೋಮಾತಾ ಸಹಕಾರ ಸಂಘ ನಿಯಮಿತ ಉಪಾಧ್ಯಕ್ಷ ಹುಣಚಿರಾಯ ಮೋಟಗಿ (ಕೇಶವ) ಕಂದಾಯ ಇಲಾಖೆಯ ಮಮತಾ ಕುಮಾರಿ, ತಹಸೀಲ್ದಾರ ನಾಗಮ್ಮ ಕಟ್ಟಿಮನಿ, ಗ್ರೇಡ್ -2  ತಹಸೀಲ್ದಾರ ನಿಸ್ಸಾರ್ ಅಹ್ಮದ್, ಪಶು ಮುಖ್ಯ ವೈದ್ಯಾಧಿಕಾರಿಗಳ (ಆಡಳಿತ) ಎಸ್ ಕೆ ಟಕ್ಕಳಕಿ, ಕಂದಾಯ ನಿರೀಕ್ಷಕ ಗುರುಪ್ರಸಾದ್ ಮಳ್ಳಾ, ಗ್ರಾಮಲೆಕ್ಕಿಗ ರಾಜ ಅಹ್ಮದ್ ಸೇರಿದಂತೆ ಇತರರು ಪಾಲ್ಗೊಂಡಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here