ಕಲಬುರಗಿ: ಉರ್ದು ಹಿರಿಯ ಪತ್ರಕರ್ತ ಬರಹಗಾರರಾದ ಡಾ. ಮಾಜಿದ್ ದಗಿ ಅವರಿಗೆ ತೆಲಂಗಾಣ ಹೈದರಾಬಾದ್ ನಲ್ಲಿ ‘ಅಬ್ದುಲ್ ರಹೀಂ ಖಾನ್ ಸಾಹಿತ್ಯ ಪ್ರಶಸ್ತಿ’ ನೀಡಿ ಗೌರವಿಸಲಾಯಿತು.
ಹೈದರಾಬಾದ್ ನ ಹಿಮಾಯತ್ ನಗರದ ಉರ್ದು ಸಭಾಂಗಣದಲ್ಲಿ ರೆಖ್ತನಾಮ ಉರ್ದು ತ್ರೈಮಾಸಿಕ ಮತ್ತು ಅಂಜುಮನ್-ಎ ತಾರಖಿ ಉರ್ದು ಹಿಂದ್ ಆಂಧ್ರಪ್ರದೇಶ ಮತ್ತು ತೆಲಂಗಾಣ ಹೈದರಾಬಾದ್ ಸಹಯೋಗದಲ್ಲಿ ಈ ಪ್ರಶಸ್ತಿ ಪ್ರದಾನ ನೀಡಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ, ಅಂಜುಮನ್-ಎ-ತಾರಖಿ ಉರ್ದು ಹೈದರಾಬಾದ್ ಕಾರ್ಯದರ್ಶಿ ಶಾಹಿದ್ ಹುಸೇನ್ ಜುಬೈರಿ, ಉರ್ದು ಉಸ್ಮಾನಿಯಾ ವಿಶ್ವವಿದ್ಯಾಲಯದ ಮಾಜಿ ಅಧ್ಯಕ್ಷ ಪ್ರೊ. ಎಸ್.ಎ.ಶಕೂರ್, ಪ್ರೊ. ಸೈಯದ್ ಮೊಯಿನ್ ಅಹ್ಸಾನ್, ಮಹಿಳಾ ಅಧ್ಯಯನ ವಿಭಾಗದ ಅಧ್ಯಕ್ಷೆ ಪ್ರೊ. ಅಮೀನಾ ತೆಹ್ಸೀನ್, ರಾಜ್ಯಶಾಸ್ತ್ರದ ಮಾಜಿ ಸಹಾಯಕ ಪ್ರಾಧ್ಯಾಪಕ ಡಾ.ಸೈಯದ್ ಇಸ್ಲಾಮುದ್ದೀನ್ ಮುಜಾಹಿದ್, ಪ್ರಧಾನ ಸಂಪಾದಕ ಮುಹಮ್ಮದ್ ತಾಕಿ ಸೇರಿದಂತೆ ಹಲವರು ಇದ್ದರು.
ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…
ಕಲಬುರಗಿ: ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…
ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…
ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…
ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…
ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…