ಬಿಸಿ ಬಿಸಿ ಸುದ್ದಿ

ಮಳಸಾಪುರ ತಾಂಡಾದಲ್ಲಿ ಬಂಜಾರಾ ಜಾನಪದ ದೀಪಾವಳಿ ಸಂಭ್ರಮ

ಕಲಬುರಗಿ: ಕಮಲಾಪುರ ತಾಲೂಕಿನ ಮಳಸಾಪುರ ತಾಂಡಾದಲ್ಲಿ ಮಂಗಳವಾರ ‘ಬಂಜಾರಾ ಜಾನಪದ ದೀಪಾವಳಿ’ ಕಾರ್ಯಕ್ರಮದಲ್ಲಿ ‘ಕನ್ನಡ ಜಾನಪದ ಪರಿಷತ್’ನ ಜಿಲ್ಲಾ ಘಟಕ ಮತ್ತು ‘ಬಸವೇಶ್ವರ ಸಮಾಜ ಸೇವಾ ಬಳಗ’ ಇವುಗಳ ವತಿಯಿಂದ ಬಂಜಾರಾ ಕಲಾವಿದರಿಗೆ ಸತ್ಕಾರ, ಬಾಲಕಿಯರು, ಮಹಿಳೆಯರಿಂದ ಜರುಗಿದ ಗಾಯನ, ನೃತ್ಯ, ಪೂರ್ಣ ಕಳಸದ ಮೆರವಣಿಗೆ ಜರುಗಿತು.

ಕಜಾಪ ಜಿಲ್ಲಾ ಅಧ್ಯಕ್ಷ ಎಂ.ಬಿ.ನಿಂಗಪ್ಪ, ಜಿಲ್ಲಾ ಬಂಜಾರಾ ಸರ್ಕಾರಿ, ಅರೆ-ಸರ್ಕಾರಿ ನೌಕರರ ಸಂಘದ ಜಂಟಿ ಕಾರ್ಯದರ್ಶಿ ಪ್ರಭು ಜಾಧವ, ಕಾರ್ಯಕಾರಿಣಿ ಸದಸ್ಯ ಬಿಕ್ಕುಸಿಂಗ ರಾಠೋಡ, ಕಜಾಪ ಜಿಲ್ಲಾ ಕಾರ್ಯದರ್ಶಿ ಮತ್ತು ಬಳಗದ ಅಧ್ಯಕ್ಷ ಎಚ್.ಬಿ.ಪಾಟೀಲ, ತಾಂಡಾದ ನಾಯಕ ಗೋಪಾಲ ಚವ್ಹಾಣ, ಗ್ರಾ.ಪಂ. ಸದಸ್ಯ ಶಿವಾಜಿ ಚವ್ಹಾಣ, ಪ್ರಮುಖರಾದ ಮಾರುತಿ, ತಾರಾಸಿಂಗ, ಗೋರಕನಾಥ, ಭೀಮಸಿಂಗ, ಶೇಖರ, ರಾಜು, ವಾಲು, ಚನ್ನು, ವೆಂಕಟ ಪೂಜಾರಿ, ರಾಜು ರಾಠೋಡ, ಸೋಮನಾಥ, ಸುಭಾಷ ನಾಯಕ, ಬಂಗು ಚಿನ್ನರಾಠೋಡ, ನೀಲಕಂಠ ರಾಠೋಡ ಸೇರಿದಂತೆ ನೂರಾರು ಜನರು, ಮಕ್ಕಳು, ಮಹಿಳೆಯರು ಪಾಲ್ಗೊಂಡಿದ್ದರು.

emedialine

Recent Posts

ಕಲಬುರಗಿ ಕೆಬಿಎನ್ ಆಸ್ಪತ್ರೆಯಲ್ಲಿ ವಿಶೇಷ ಉಪನ್ಯಾಸ

ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…

49 mins ago

ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ವೈದ್ಯರ ಸಲಹೆ ಅವಶ್ಯಕ: ಡಾ.ಪಿ.ಎಸ್.ಶಂಕರ್

ಕಲಬುರಗಿ:  ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…

52 mins ago

ವಿಕಲಚೇತನರು, ಹಿರಿಯ ನಾಗರಿಕರ ಹೆಸರಲ್ಲಿ ಅಕ್ರಮ: ಕ್ರಮಕ್ಕೆ ಆಗ್ರಹ

ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…

55 mins ago

ಕಾಳಗಿ; ರಟಕಲ್ ಗ್ರಾಮದಲ್ಲಿ ಬಸವಾದಿ ಶರಣರ ವಚನ ಸಂಗಮಕ್ಕೆ ಅದ್ಧೂರಿ ಚಾಲನೆ

ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…

2 hours ago

ಕೃಷ್ಣ ಮಂದಿರದಲ್ಲಿ ಪಲಿಮಾರು ಮಠದ ಸಂಸ್ಥಾನ ಪೂಜೆ

ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…

3 hours ago

ಚಿಂಚೋಳಿ: ವೈದ್ಯಕೀಯ ದ್ರವ ಆಮ್ಲಜನಕ ಸೋರಿಕೆ ಬಗ್ಗೆ ಡಿ.ಎಚ್.ಓ ಸ್ಪಷ್ಟನೆ

ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…

6 hours ago