ಬಿಸಿ ಬಿಸಿ ಸುದ್ದಿ

ಕಲಬುರಗಿ: ಕೆಬಿಎನ್ ವಿವಿಯಲ್ಲಿ ಶಿಕ್ಷಕರ ತರಬೇತಿ

ಕಲಬುರಗಿ: ಖಾಜಾ ಬಂದಾನವಾಜ್ ವಿಶ್ವ ವಿದ್ಯಾಲಯದಲ್ಲಿ ಕಲಾ, ಭಾಷಾ, ಮಾನವೀಕತೆ, ಸಮಾಜ ವಿಜ್ಞಾನ, ವಿಜ್ಞಾನ ಮತ್ತು ಶಿಕ್ಷಣ ನಿಕಯಗಳ ವತಿಯಿಂದ ಶುಕ್ರವಾರ ಶಿಕ್ಷಕರ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಈ ಕಾರ್ಯಕ್ರಮದಲ್ಲಿ ನಿಕಾಯದ ಡೀನ್ ಪ್ರೊ ನಿಶಾತ್ ಆರೀಫ್ ಹುಸ್ಸೇನಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಮುಸ್ಲಿಂ ವೃತ್ತಿಪರರ ಸಂಘದ ಕರ್ನಾಟಕ ರಾಜ್ಯ ಕಾರ್ಯದರ್ಶಿ ವಸಿಂ ಇಸಹಾಕ ಅತಿಥಿಯಾಗಿದ್ದರು. ರಾಯಲ್ ಸೊಸೈಟಿ ಫಾರ್ ಕೆಮಿಸ್ಟ್ರಿ, ಇಂಡಿಯಾ ಫೌಂಡೇಶನ್, ಬೆಂಗಳೂರು, ಶಿಕ್ಷಕ ಅಭಿವರ್ಧಕರಾದ ಕರೀಮಾ ಅಂಜುಮ ಮತ್ತು ಇಂದಿರಾ ನೈರ್ ಇವರಿಂದ ಎರಡು ಸೆಸ್ಸನ್ಸ್ಗಳು ನಡೆಯಲಿವೆ.

ಈ ತರಬೇತಿ ಕಾರ್ಯಕ್ರಮದಲ್ಲಿ 150 ಕ್ಕೂ ಹೆಚ್ಚು ಅಭ್ಯರ್ಥಿಗಳು ನೋಂದಾಯಿಸಿದ್ದಾರೆ.

ಬಿ ಎಡ್ ವಿದ್ಯಾರ್ಥಿನಿ ಜೋಹ್ರ ನಾಜ ಪ್ರಾರ್ಥಿಸಿದರೆ, ಜೀವಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಪಕ್ ಡಾ ಸಯ್ಯದ್ ಅಬ್ರಾರ ಅತಿಥಿ ಭಾಷಣಕರರನ್ನು ಪರಿಚಯಿಸಿದರು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ಸಹಾಯಕ ಪ್ರಧ್ಯಪಕ ಡಾ ಜಾವೆದ್ ಅಕ್ತರ್ ಪ್ರಾಸ್ತಾವಿಕವಾಗಿ ಮಾತನಾಡಿ, ನಿರೂಪಿಸಿದರು.

ಡಾ ಅತಿಯಾ, ಡಾ ಜಹಾಂನಾರ,ಡಾ ಅಬ್ರಾರ್, ಡಾ ಜಾವೆದ್, ಡಾ ಸಮೀನಾ, ಡಾ ಮಿಲನ್, ಡಾ ಆಫಷನ್, ಡಾ ಅಥರ್, ಡಾ ಅಬ್ರಾರ್, ಡಾ ಅತಿವುಲ್ಲ, ಡಾ ಸುನಿಲ್, ಡಾ ವಿನೋದ್, ಡಾ ಬದರಿನಾಥ್, ಮೆಹಬುಬ್ ಮುಲ್ಲಾರಿ, ರಿಯಾಜ್ ಪಠಣ್, ಕುಡ್ಸಿಯ ಪರ್ವೀನ್, ಡಾ. ಫೆಮಿದ, ಡಾ ಜೈನಬ, ಡಾ ಸಫಿ ಡಾ ನಮ್ರತಾ ಮುಂತಾದವರಿದ್ದರು.

emedialine

Recent Posts

ಜಾನಪದ ಜೀವನ ಮೌಲ್ಯಗಳ ಪ್ರತೀಕ

ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…

4 hours ago

ಸುರಪುರ:ನೂತನ ಮರಗಮ್ಮ ದೇವಿ ರಜತ ಮೂರ್ತಿ ಪ್ರತಿಷ್ಠಾಪನೆ

ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…

4 hours ago

ಜುಲೈ 8 ರಂದು ಕಾಳಗಿಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ

ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…

6 hours ago

ವಾಡಿ: “ತಾಯಿ ಹೆಸರಲ್ಲಿ ಒಂದು ಸಸಿ” ಅಭಿಯಾನ

ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…

6 hours ago

ವಾಡಿ: ಶ್ಯಾಮ್‌ ಪ್ರಸಾದ್ ಮುಖರ್ಜಿ ಜಯಂತಿ, ಬಾಬು ಜಗಜೀವನ್ ರಾಮ್ ಪುಣ್ಯಸ್ಮರಣೆ

ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕರು, ಭಾರತದ ಅಖಂಡತೆ ಹಾಗೂ ಏಕತೆಗಳಿಗಾಗಿ ಶ್ರಮಿಸಿದ ಡಾ. ಶ್ಯಾಮ ಪ್ರಸಾದ್…

6 hours ago

ನಾಳೆ ವಾಡಿಯಲ್ಲಿ ಕವಿಗೋಷ್ಠಿ

ವಾಡಿ: ಸಂಚಲನ ಸಾಹಿತ್ಯ ಮತ್ತು ಸಾಂಸ್ಕøತಿಕ ವೇದಿಕೆ ವತಿಯಿಂದ ಜುಲೈ ಇಂದು ಬೆಳಿಗ್ಗೆ 10:00 ಗಂಟೆಗೆ ಪಟ್ಟಣದ ಡಾ. ಅಂಬೇಡ್ಕರ್…

7 hours ago