ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ 16 ಸಾಧಕರಿಗೆ ಸೇವಾ ರತ್ನ ಪ್ರಶಸ್ತಿ ಪ್ರದಾನ

0
29

ಕಲಬುರಗಿ; ಡಾ.ರಾಜಕುಮಾರ ಸಾಹಿತ್ಯಕ ಮತ್ತು ಸಾಂಸ್ಕøತಿಕ ಕಲಾ ಸಂಘದಿಂದ  ನಗರದ ಕನ್ನಡ ಭವನದಲ್ಲಿ 68ನೇ ಕರ್ನಾಟಕ ರಾಜ್ಯೋತ್ಸವ, ಪುಸ್ತಕ ಬಿಡುಗಡೆ, ಪ್ರಶಸ್ತಿ ಪ್ರದಾನ, ಕವಿಗೋಷ್ಠಿ, ನಗೆ ಹಬ್ಬ ಹಾಗೂ ಕನ್ನಡಪರ ಗೀತೆಗಳ ಗಾನಯಾನ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ 16 ಸಾಧಕರಿಗೆ ಸೇವಾ ರತ್ನ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಕಾಂಗ್ರೆಸ್ ಮುಖಂಡ ನೀಲಕಠರಾವ ಮೂಲಗೆ, ಗುವಿವಿ ಸಿಂಡಿಕೇಟ್ ಮಾಜಿ ಸದಸ್ಯ ಡಾ.ಸುನೀಲಕುಮಾರ ವಂಟಿ, ಕಸಾಪ ಜಿಲ್ಲಾಧ್ಯಕ್ಷ ವಿಜಯಕುಮಾರ ತೇಗಲತಿಪ್ಪಿ, ಎಇಇ ನಾಗಮೂರ್ತಿ ಶೀಲವಂತ, ಡಾ.ವಿಜಯಕುಮಾರ ಗೋತಗಿ, ಖ್ಯಾತ ಹಾಸ್ಯ ಕಲಾವಿದೆ ಇಂದುಮತಿ ಸಾಲಿಮಠ, ಗುಂಡಣ್ಣ ಡಿಗ್ಗಿ ಹರಸೂರ, ಸಂಘದ ಜಿಲ್ಲಾಧ್ಯಕ್ಷ ಪೆÇ್ರ.ರಮೇಶ ಯಾಳಗಿ, ಕಾರ್ಯದರ್ಶಿ ಯಲ್ಲಾಲಿಂಗ ದಂಡಿನ್, ಎಸ್.ಬಿ.ಹರಿಕೃಷ್ಣ, ಜ್ಯೂನಿಯರ್ ರಾಜಕುಮಾರ ಹೇಮಂತ ಕುಮಾರ ಮಾಲಗತ್ತಿ ಸೇರಿದಂತೆ ಇತರರು ಇದ್ದರು.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here