ಕಲಬುರಗಿ: ಹೋರವಲಯದ ಸೈಯದ ಚಿಂಚೋಳಿ ರಸ್ತೆಯಲ್ಲಿರುವ ಮಹಾದೇವಿ ತಾಯಿ ಮಹಿಳಾ ವಿದ್ಯಾವರ್ಧಕ ಸಂಘದ ವೃದ್ದಾಶ್ರಮದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಅವರ ಜನ್ಮದಿನ ನಿಮಿತ್ತ ಕರ್ನಾಟಕ ರಾಜ್ಯ ಛಲವಾದಿ ಮಹಾಸಭಾದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅರುಣ ಭರಣಿ ಅವರ ನೇತ್ರತ್ವದಲ್ಲಿ ಮಹಾದೇವಿ ತಾಯಿ ವೃದ್ಧಾಶ್ರಮದ ಹಿರಿಯ ನಾಗರಿಕರಿಗೆ ಇರಕಲ್ ಸೀರೆಗಳು ವಿತರಿಸಲಾಯಿತು.
ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿಯ ರಾಜ್ಯ ಉಪಾಧ್ಯಕ್ಷ ಈರಣ್ಣ ಝಳಕಿ, ಮಹಾಸಭಾದ ಅಧ್ಯಕ್ಷ ಮಹಾದೇವ ಮೋಘ, ಉಪಾಧ್ಯಕ್ಷ ಚಂದ್ರಕಾಂತ ವಾಲಿ, ಮುಖಂಡರಾದ ಪೃಥ್ವಿರಾಜ ಮಾಲಿಪಾಟೀಲ, ಪ್ರಭು ಶಿಲ್ಡ, ಮಹೇಶ ಮಂದಿನಕರ್, ಡಾ.ಜಗದೀಶ ಕಟ್ಟಿ, ಅಮರ ಎಕಲೂರೆ, ಭಿಮು ಅಟ್ಟೂರ, ಗೌತಮ ಹೋಸಮನಿ, ಸುನೀಲ್ ಹರಿಜನ್, ರೋಹಿತ ಬಬಲಾದ, ಸಚಿನ್ ಭರಣಿ ಸೇರಿದಂತೆ ಉಪಸ್ಥಿತರಿದ್ದರು.
ವಿಜಯಪುರ: ಇಂದಿನ ಪ್ರಸ್ತುತ ಶಿಕ್ಷಣ ಪದ್ದತಿ ಕೌಶಲ್ಯಾಧಾರಿತ ಹಾಗೂ ಔದ್ಯೋಗಿಕ ಮತ್ತು ಉದ್ಯೋಗ ಪೂರಕನಂತೆ ಇರಬೇಕು ಎಂದು ಕರ್ನಾಟಕ ರಾಜ್ಯ…
ಹಾವೇರಿ: SSLC,PUC ಯಲ್ಲಿ 90% ಕಿಂತ ಹೆಚ್ಚು ಅಂಕ ಪಡೆದ ಪತ್ರಕರ್ತರ ಮಕ್ಕಳಿಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಬೆಂಗಳೂರು,…
ಕಲಬುರಗಿ: ನೌಕರಿ ಕಾಯಕವಾದರೆ ತೃಪ್ತಿ ಜೀವನ, ವೃತ್ತಿಯಲ್ಲಿ ಸೇವಾ ಮನೋಭಾವ ಹೊಂದಿದರೆ ಆತ್ಮಶುದ್ಧಿಯಾಗಿ ಸಂತೃಪ್ತ ಜೀವನ ನಮ್ಮದಾಗುತ್ತದೆ ಎಂದು ಉಪಳಾಂವ…
ಕಲಬುರಗಿ: ಕಾರ್ಮಿಕ ಸಚಿವರ ಅಧ್ಯಕ್ಷತೆಯಲ್ಲಿ ಕಲಬುರಗಿ ಮತ್ತು ಬೀದರ್ ಕಂದಾಯ ವಿಭಾಗದ ಜಿಲ್ಲೆಗಳ ಕಾರ್ಮಿಕ ಆಯುಕ್ತಾಲಯ ಹಾಗೂ ಇಲಾಖೆಗೆ ಸಂಬಂಧಿಸಿದ…
ವಾಡಿ: ಪ್ರತಿಯೊಬ್ಬರಿಗೂ ಗುರಿ ಇರಬೇಕು. ಆ ಗುರಿ ಸಾಧನೆಗೆ ಸಮರ್ಥ ಗುರುಗಳು ಬೇಕು ಅಂದಾಗ ಮಾತ್ರ ನಮ್ಮ ಗುರಿ ಈಡೇರಲು…
ಎಂ.ಡಿ ಮಶಾಖ ಚಿತ್ತಾಪುರ ಚಿತ್ತಾಪುರ: ಕಾಂಗ್ರೆಸ್ ಪಕ್ಷದ ತಾಲೂಕು ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿರುವ ಹಿರಿಯ ಕಾಂಗ್ರೆಸ್ ಪಕ್ಷದ…