ಪಾಲಿಕೆ ಸದಸ್ಯ ಸಚಿನ್ ಶಿರವಾಳ ನೇತೃತ್ವದಲ್ಲಿ ಅನ್ನ ಸಂತರ್ಪಣೆ

0
31

ಕಲಬುರಗಿ: ನಗರದ ಕೇಂದ್ರ ಬಸ್ಸು ನಿಲ್ದಾಣದ ಎದುರುಗಡೆ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರೀಯಾಂಕ ಎಂ ಖರ್ಗೆ ಅವರ ಜನ್ಮದಿನದ ನಿಮಿತ್ತ ವಾರ್ಡ್ ನಂ 44 ರ ಮಹಾನಗರ ಪಾಲಿಕೆ ಸದಸ್ಯ ಸಚಿನ್ ಶಿರವಾಳ ನೇತೃತ್ವದಲ್ಲಿ ಬಡವರಿಗೆ ಅನ್ನ ಸಂತರ್ಪಣೆ ಕಾರ್ಯಕ್ರಮ ಜರುಗಿತು.

ಕಾಂಗ್ರೇಸ್ ಮುಖಂಡರಾದ ಅಭೀಷೇಕ ಪಾಟೀಲ, ಪಪ್ಪು ಪಟೇಲ್, ಅಮರ ಶೀರವಾಳ, ರೋಷನ್, ನಿತಿನ್, ರಹೀಮ್, ಹಾಜಿ, ಅಮೃತ್, ಭಾನುಕುಮಾರ ಸೇರಿದಂತೆ ಕಾರ್ಯಕರ್ತರು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here