Monday, July 15, 2024
ಮನೆಬಿಸಿ ಬಿಸಿ ಸುದ್ದಿ"ಚಿಗುರೊಡೆದ ಮೇಲೆ" ಕವನ ಸಂಕಲನ ಪುಸ್ತಕ ಬಿಡುಗಡೆ

“ಚಿಗುರೊಡೆದ ಮೇಲೆ” ಕವನ ಸಂಕಲನ ಪುಸ್ತಕ ಬಿಡುಗಡೆ

ಕಲಬುರಗಿ: ಚಿಂಚೋಳಿ ತಾಲೂಕಿನ ಕನ್ನಡ ಸಾಹಿತ್ಯ ಪರಿಷತ್ತು ಇವರ ವತಿಯಿಂದ ಹಮ್ಮಿಕೊಂಡಿದ್ದ ಕರ್ನಾಟಕ ಸುವರ್ಣ ಸಂಭ್ರಮ ಕಾರ್ಯಕ್ರಮದಲ್ಲಿ ಯಲ್ಲಾಲಿಂಗ ಝ.ದಂಡಿನ್ ಇವರು ರಚಿಸಿರುವ ಚೊಚ್ಚಲ ಕೃತಿ “ಚಿಗುರೊಡೆದ ಮೇಲೆ” ಕವನ ಸಂಕಲನ ಪುಸ್ತಕ ಬಿಡುಗಡೆ ಮಾಡಲಾಯಿತು.

ಈ ಸಂದರ್ಭದಲ್ಲಿ ತಾಲೂಕಿನ ತಹಶೀಲ್ದಾರ್ ಸುಬ್ಬಣ್ಣ ಜಮಖಂಡಿ, ತಾಲೂಕು ಸಾಹಿತ್ಯ ಪರಿಷತ್ತು ಅಧ್ಯಕ್ಷ ಸುರೇಶ ದೇಶಪಾಂಡೆ, ನಾಗಶೇಟ್ಟಿ, ಭಧ್ರಶೆಟ್ಟಿ, ಜಗದೀಶ್ ಮಾರಪಳ್ಳಿ, ಅಂಬಾರಾಯ ಮೋತಿ, ಅಂಬರಿಶ್ ರಾಯಕೋಡ್ ಇದ್ದರು.

RELATED ARTICLES

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here

- Advertisment -

Most Popular