ಕಲಬುರಗಿ: ಪಟಾಕಿ ಕಂಪನಿಗಳು ಪವಿತ್ರ ಇಸ್ಲಾಂ ಧರ್ಮದ ಪವಿತ್ರ ಗ್ರಂಥ ಕುರಾನಿನ ಹಾಳೆಯಿಂದ ಯಾರಿಸಿದ ಪಟಾಕಿಗಳು ಮಾರಾಟ ಮಾಡುತ್ತಿರುವ ಘಟನೆ ನಗರದಲ್ಲಿ ಬೆಳಕಿಗೆ ಬಂದಿದೆ. ಅನಾಮಿಕ ಕಂಪನಿ ಮತ್ತು ಮಾರಾಟಗಾರ ಅಂಗಡಿ ಮೇಲೆ ಪ್ರಕರಣ ದಾಖಲಾಗಿದೆ.
ಶುಕ್ರವಾರ ನಗರದ ಸೂಪರ್ ಮಾರ್ಕೆಟ್ ನ ಅಂಗಡಿ ಪೂಜಾ ಕಾರ್ಯಕ್ರಮದಲ್ಲಿ ಪಟಾಕಿ ಸಿಡಿಸಲಾಗಿರುವ ತುಣುಕುಗಳಲ್ಲಿ ಕುರಾನ್ ಗ್ರಂಥದ ಆಯಾತ್ (ಶ್ಲೋಕಗಳು) ಇರುವುದು ಕಂಡುಬಂದಿದೆ. ಮುಸ್ಲಿಮರ ಭಾವನೆಗಳಿಗೆ ಧಕ್ಕೆ ತರುವ ಉದ್ದೇಶದಿಂದ ಪಟಾಕಿ ತಯಾರಿಸಿದ ಕಂಪನಿ ಈ ವಿಕೃತ ಕೃತ್ಯ ನಡೆಸಿದೆ ಎಂದು ಮುಸ್ಲಿಂ ಸಮಾಜದ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಿಡಿಸಿದ ಪಟಾಕಿಗಳ ತುಣುಕುಗಳು ನೀಡಿ ಖಮರ ಎಂಬುವವರು ಬ್ರಹ್ಮಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಸುರಪುರ: ನಾಡಿನ ಅಭಿವೃದ್ಧಿಗಾಗಿ ಹಿಂದಿನ ಕಾಲದಿಂದಲೂ ಸಂಘ ಸಂಸ್ಥಗಳು ಸಮಾಜಮುಖಿ ಕೆಲಸದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಾ ಬಂದಿವೆ ಸಮಾಜದ ಅಭಿವೃದ್ಧಿಗೆ ಸಂಘ…
ಸುರಪುರ: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಗೆ ಈಗ 50 ವರ್ಷಗಳಾಗಿದ್ದು ನಮ್ಮ ನಾಯಕರಾದ ಮಾವಳ್ಳಿ ಶಂಕರ ಅವರಿಗೆ ನಾವೆಲ್ಲರು…
ಆರೋಪ ಇರೋರೆಲ್ಲಾ ರಾಜೀನಾಮೆ ಕೊಟ್ರೆ ಕೇಂದ್ರದ ಅರ್ಧ ಕ್ಯಾಬಿನೆಟ್ ಖಾಲಿ ಆಗ್ತದೆ ಎಂದು ಲೇವಡಿ ಹಿಂದೆ ಗೋದ್ರಾ ಪ್ರಕರಣದಲ್ಲಿ ಎಫ್ಐಆರ್…
ಕಲಬುರಗಿ: ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಕೊಡ ಮಾಡುವ ಅತ್ಯುತ್ತುಮ ಶಿಕ್ಷಕಿ ವಾರ್ಷಿಕ ಪ್ರಶಸ್ತಿಗೆ ದೇವಾಂಗ ಶಿಕ್ಷಣ…
ಕಲಬುರಗಿ: ಪೌರಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಪಾಲಿಕೆ ನೌಕರು ನಡೆಸುತ್ತಿರುವ ಪ್ರತಿಭಟನಾ ಧರಣಿಯಲ್ಲಿ ಪಾಲ್ಗೊಂಡ ಭಾರತ ಕಮ್ಯುನಿಷ್ಟ ಪಕ್ಷ…
ಕಲಬುರಗಿ: ಇನ್ನರ್ವ್ಹಿಲ್ ಕ್ಲಬ್ ಆಫ್ ಗುಲಬರ್ಗಾ ಸನ್ಸಿಟಿ ವತಿಯಿಂದ ನಗರದ ರಾಮತೀರ್ಥ ಮಂದಿರ ಹತ್ತಿರ ನಿರ್ಗತಿಕ ಹಾಗೂ ಕಡುಬಡುವ ಜನರಿಗೆ…