ಜೈ ಕನ್ನಡಿಗರ ರಕ್ಷಣಾ ವೇದಿಕೆಯಿಂದ 68ನೇ ಕರ್ನಾಟಕ ರಾಜ್ಯೋತ್ಸವ: ಹಲವರಿಗೆ ಸನ್ಮಾನ

0
21

ಕಲಬುರಗಿ: ಜೈ ಕನ್ನಡಿಗರ ರಕ್ಷಣಾ ವೇದಿಕೆ ರಾಜ್ಯ ಘಟಕದ ವತಿಯಿಂದ ನಗರದ ಕನ್ನಡ ಭವನದಲ್ಲಿ 68ನೇ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮವನ್ನು ಶಾಸಕ ಅಲ್ಲಮಪ್ರಭು ಪಾಟೀಲ್ ಉದ್ಘಾಟಿಸಿದರು.

Contact Your\'s Advertisement; 9902492681

ಡಾ. ಸೋಮಶೇಖರ ಶಿವಾಚಾರ್ಯರು, ಗುರು ರಾಜೇಂದ್ರ ಶಿವಯೋಗಿಗಳು, ಕಸಾಪ ಜಿಲ್ಲಾಧ್ಯಕ್ಷ ವಿಜಯಕುಮಾರ ತೇಗಲತಿಪ್ಪಿ, ಕಾಂಗ್ರೆಸ್ ಮುಖಂಡರಾದ ನೀಲಕಂಠರಾವ ಮೂಲಗೆ, ಮಹಾಂತಪ್ಪ ಸಂಗಾವಿ, ಜೈ ಕರವೇ ರಾಜ್ಯಾಧ್ಯಕ್ಷ ಸಚಿನ್ ಫರಹತಾಬಾದ್, ಮಂಜುನಾಥ ನಾಲವಾರಕರ್, ವಿಜಯಕುಮಾರ ಕಟ್ಟೀಮನಿ, ಗೋಪಾಲ ನಾಟೀಕಾರ, ಎಂ.ಎ.ಸಿದ್ದಿಕಿ, ಮಲ್ಲಿಕಾರ್ಜುನ ನಿಲುರ, ಜ್ಯೂನಿ ಯರ್ ವಿಷ್ಣುವರ್ಧನ, ಹಾಸ್ಯ ಕಲಾವಿದ ಗುಂಡಣ್ಣಡಿಗ್ಗಿ, ಕಲಾವಿದೆ ಅನನ್ಯ ಸೇರಿದಂತೆ ಕಾರ್ಯಕರ್ತರು ಇದ್ದರು. ನಂತರ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಅನೇಕ ಸಾಧಕರಿಗೆ ಕಲ್ಯಾಣ ಕರ್ನಾಟಕ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here