ಬಿಸಿ ಬಿಸಿ ಸುದ್ದಿ

ಕೆ.ಬಿ.ಎನ್ ವಿಶ್ವ ವಿದ್ಯಾಲಯದಲ್ಲಿ ಇಂಡಕ್ಷನ್ ಕಾರ್ಯಕ್ರಮ

ಕಲಬುರಗಿ: ಖಾಜಾ ಬಂದಾ ನವಾಜ್ ವಿಶ್ವ ವಿದ್ಯಾಲಯದಲ್ಲಿ 2019-20ನೇ ಸಾಲಿನ ವಿದ್ಯಾರ್ಥಿಗಳ ಇಂಡಕ್ಷನ್ ಕಾರ್ಯಕ್ರಮ ಕಾರ್ಯಕ್ರಮಕ್ಕೆ ವಿಶ್ವ ವಿದ್ಯಾಲಯದ ಕುಲಪತಿಗಳಾದ ಡಾ. ಸೈಯದ್ ಶಾ ಖುಸ್ರೂ ಹುಸೈನಿ ವಿವಿಯ ಆಡಿಟೋರಿಯಮ್ ಸಭಾಂಗಣದಲ್ಲಿ ಚಾಲನೆ ನೀಡಿ ಮಾತನಾಡಿದರು.

ವಿದ್ಯಾರ್ಥಿಗಳು ಶಿಕ್ಷಣದ ಜ್ಞಾನದ ಮೂಲಕ ದೇಶದ ಅಭಿವೃದ್ಧಿ ಮತ್ತು ರಕ್ಷಣೆಗೆ ಮುಂದಾಗಬೇಕೆಂದು ಅವರು ಕರೆ ನೀಡಿದರು. ವಿವಿ ಗುಣಮಟ್ಟದ ಶಿಕ್ಷಣ ನೀಡುವಲಿ ಸಿದ್ಧವಾಗಿದ್ದು ವಿದ್ಯಾರ್ಥಿಗಳು ಇದರ ಲಾಭ ಪಡೆದುಕೊಳಬೇಕೆಂದು ಅವರು ತಿಳಿಸಿದರು.

ಈ ಸಂದರ್ಭದಲ್ಲಿ ವಿಶ್ವ ವಿದ್ಯಾಲಯದ ಉಪಕುಲಪತಿ ಸೈಯದ್ ಮೊಹಮ್ಮದ್ ಅಲಿ ಅಲ್ ಹುಸೈನಿ ಸಾಹೇಬ್ ಸೇರಿದಂತೆ ವಿದ್ಯಾರ್ಥಿಗಳು, ಪೋಷಕರು ಸೇರಿದಂತೆ ವಿದ್ಯಾಲಯದ ಸಿಬ್ಬಂದಿಗಳು ಉಪಸ್ಥಿತರಿದ್ದರು.

emedialine

Recent Posts

ಅನರ್ಹ ಬಿ.ಪಿ.ಎಲ್ ಪಡಿತರ ಚೀಟಿ ಪತ್ತೆ ಹಚ್ಚಿ: ಅಕ್ರಮ‌ ಮದ್ಯ ಮಾರಾಟಕ್ಕೆ ಬ್ರೆಕ್ ಹಾಕಿ| ಡಿ.ಸಿ. ಬಿ.ಫೌಜಿಯಾ ತರನ್ನುಮ್

ಕಲಬುರಗಿ: ಉಳ್ಳವರು ಸಹ ಸರ್ಕಾರಿ ಸೌಲಭ್ಯ ಪಡೆಯಲು ಬಿ‌.ಪಿ‌.ಎಲ್ ಪಡಿತರ ಚೀಟಿ ಪಡೆದಿರುವ ಸಾಧ್ಯತೆ ಇದ್ದು, ಕೂಡಲೆ ಇಂತಹ ಅನರ್ಹ…

33 mins ago

ಕುಂಬಾರ ಅಭಿವೃದ್ಧಿ ನಿಗಮಕ್ಕೆ 100 ಕೋಟಿ ನೀಡಲು ಒತ್ತಾಯ

ಶಹಾಬಾದ: ಆರ್ಥಿಕ, ಸಾಮಾಜಿಕ, ಶೈಕ್ಷಣಿಕವಾಗಿ ಹಿಂದುಳಿದಿರುವ ಕುಂಬಾರ ಸಮಾಜದ ಅಭಿವೃದ್ಧಿ ನಿಗಮಕ್ಕೆ 100 ಕೋಟಿ ಅನುದಾನ ನೀಡುವ ಮೂಲಕ ಕಲಬುರಗಿ…

2 hours ago

ಪರಿಸರಸ್ನೇಹಿ ಪರ್ಯಾಯ ಇಂಧನಗಳ ಬಳಕೆ ಅಗತ್ಯ

ಶಹಬಾದ: ಪರಿಸರ ಮಾಲಿನ್ಯ ಉಂಟು ಮಾಡುವ ಇಂಧನಗಳ ಬಳಕೆಯನ್ನು ಕಡಿಮೆ ಮಾಡಿ ಪರಿಸರ ಸ್ನೇಹಿಯಾಗುವ ಪರ್ಯಾಯ ಇಂಧನಗಳ ಬಳಕೆ ಮಾಡಿದಲ್ಲಿ…

2 hours ago

ಕೊಲುವೆನೆಂಬ ಭಾಷೆ ದೇವನದಾದರೆ ಗೆಲುವೆನೆಂಬ ಭಾಷೆ ಭಕ್ತನದಾಗಬೇಕು

ಬಸವಾದಿ ಶರಣರ ರಚನೆಯ ವಚನ ಎನ್ನುವುದು ಬಹಳ ಮೌಲಿಕವಾದ ನುಡಿ. 'ವ' ಎಂಬ ಸೂತ್ರವನ್ನು ಬಿಡಿಸುವುದಾದರೆ, ವ ಎಂಬ ಮೊದಲ…

2 hours ago

ಮೋಹರಂ ಭಾವೈಕ್ಯತೆಯ ಸಂಕೇತದ ಉತ್ಸವ

ಕಲಬುರಗಿ: ಭಾರತ ಅನೇಕ ಜಾತಿ, ಧರ್ಮಗಳಿಂದ ಕೂಡಿದ್ದ ದೇಶವಾಗಿದ್ದು, ಹಬ್ಬ, ಜಾತ್ರೆ, ಉತ್ಸವಗಳು ಪರಸ್ಪರ ಬೆಸೆಯುತ್ತವೆ. ತ್ಯಾಗ, ಭಾವೈಕ್ಯತೆಯ ಸಂಕೇತವಾಗಿ…

2 hours ago

ತಾಜಸುಲ್ತಾನಪುರ: ಶಾಲಾ ಸಂಸತ್ತು ರಚನೆ

ಕಲಬುರಗಿ: ನಗರ ಹೊರವಲಯದ ತಾಜಸುಲ್ತಾನಪುರ ಗ್ರಾಮದ ಕೆಎಸ್ ಆರ್ ಪಿ ಸರಕಾರ ಪ್ರೌಢ ಶಾಲೆ ಕೆ. ಎಸ್. ಆರ್. ಪಿ…

3 hours ago