ಕಲಬುರಗಿ: ನಗರದ ಕನ್ನಡ ಭವನದಲ್ಲಿ ಹೈದ್ರಾಬಾದ ಕಲ್ಯಾಣ ಕರ್ನಾಟಕ ಸಂಗೀತ ಸೇವಾ ಸಂಸ್ಥೆಯಿಂದ ಹಮ್ಮಿಕೊಂಡಿದ್ದ ಹಿಂದುಸ್ತಾನಿ ಸಂಗೀತೋತ್ಸವದಲ್ಲಿ ಖ್ಯಾತ ಸಂಗೀತ ಕಲಾವಿದರಾದ ಸಿದ್ರಾಮಪ್ಪ ಪೊಲೀಸ್ ಪಾಟೀಲ್ ಕುಕನೂರ, ರೇವಯ್ಯ ವಸ್ತ್ರದಮಠ, ಶಿವಶಂಕರ ಬಿರಾದಾರ, ಎಂ.ಎಸ್.ಪೊಲೀಸ್ಪಾಟೀಲ್ ಸೇರಿ ಹಲವರಿಗೆ ಕಲ್ಯಾಣ ಕರ್ನಾಟಕ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಆಳಂದನ ಶ್ರೀ ಸಿದ್ದೇಶ್ವರ ಶಿವಾಚಾರ್ಯರು, ನರೋಣಾದ ಶ್ರೀ ಚನ್ನಮಲ್ಲ ಸ್ವಾಮೀಜಿ, ಉದ್ಯಮಿ ಅಂಬಯ್ಯ ಗುತ್ತೇದಾರ್, ಕಸಾಪ ಜಿಲ್ಲಾಧ್ಯಕ್ಷ ವಿಜಯಕುಮಾರ ತೇಗಲತಿಪ್ಪಿ, ಪ್ರಮುಖರಾದ ಮಹೇಶ ಹೂಗಾರ, ಸಿ.ಬಿ.ಪಾಟೀಲ್, ವಸಂತ ಫುಲ್ದಾರಿ, ಪ್ರಾಶುಪಾಲ ಶರಣು ರಾಮಗೋಳ, ಹೈದ್ರಾಬಾದ ಕಲ್ಯಾಣ ಕರ್ನಾಟಕ ಸಂಗೀತ ಸೇವಾ ಸಮಿತಿಯ ಅಧ್ಯಕ್ಷ ಶರಣಬಸಪ್ಪ ಹೂಗಾರ, ಆಯೋಜಕ ಶಂಕರ ದೇಸಾಯಿಕಲ್ಲೂರ, ಇತರರಿದ್ದರು.
ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…
ಕಲಬುರಗಿ: ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…
ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…
ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…
ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…
ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…