ಕಲಬುರಗಿ: ಜೀವಜಲ ಭೀಮಬಲ ಕಾರ್ಮಿಕ ಕಲ್ಯಾಣ ಅಭಿವೃದ್ಧಿ ಸಂಘದ ವತಿಯಿಂದ ಸಂವಿಧಾನ ಸಮಪರ್ಣ ದಿನದ ನಿಮಿತ್ತ ಭಾರತ ಸಂವಿಧಾನದ ಪೀಠಿಕೆಯನ್ನು ರೋಜಾ ಪೊಲೀಸ್ ಠಾಣೆಯ ಸರ್ಕಲ್ ಇನ್ಸ್ಪೇಕ್ಟರ್ ಮೊಹಮ್ಮದ ಅನೀಸ್ ಮುಜಾವರ ಅವರಿಗೆ ಉಡುಗೊರೆಯಾಗಿ ನೀಡಿ ಸನ್ಮಾನಿಸಲಾಯಿತು. ಜೀವಜಲ ಭೀಮಬಲ ಕಾರ್ಮಿಕ ಕಲ್ಯಾಣ ಅಭಿವೃದ್ಧಿ ಸಂಘ ಪದಾಧಿಕಾರಿಗಳು ಇದ್ದರು.