ಕಲಬುರಗಿ: ನಗರದ ರಾಮ ಮಂದಿರ ಬಳಿಯ ಹೊಂಗಿರಣ ಎಜುಕೇಶನ್ ಚಾರಿಟೆಬಲ್ ಟ್ರಸ್ಟ್ ಮತ್ತು ಬೈಟ್ ಆನ್ ಕೋಚಿಂಗ್ ಅಕಾಡೆಮಿ ವತಿಯಿಂದ ಆನ್ ಲೈನ್ ಲನಿರ್ಂಗ್ ಆಪ್ ಬಿಡುಗಡೆ ಹಾಗೂ ಕೆ ಸಿಇಟಿ ,ನೀಟ್,ಎಸ್ ಎಸ್ ಎಲ್ ಸಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ ಸಮಾರಂಭ ಮತ್ತು ಸಂಸ್ಥೆಯ ಪ್ರತಿಭಾನ್ವಿತ ಉಪನ್ಯಾಸಕರಿಗೂ ಸನ್ಮಾನ ಸಮಾರಂಭ ಹಮ್ಮಿಕೊಳ್ಳಲಾಗಿತ್ತು.
ಈ ಸಮಾರಂಭಕ್ಕೆ ಎಂಎಲ್ಸಿ ಶಶೀಲ ಜಿ. ನಮೋಶಿ ಅವರು ಸಸಿಗೆ ನೀರು ಹಾಕುವ ಮೂಲಕ ಚಾಲನೆ ನೀಡಿದರು. ನಂತರ ಅವರು ಮಾತನಾಡಿದ ಕಲ್ಯಾಣ ಕರ್ನಾಟಕ ಭಾಗದ ವಿದ್ಯಾರ್ಥಿಗಳಿಗೆ ಕೋಚಿಂಗನ ತುಂಬಾ ಅವಶ್ಯಕತೆ ಇದೆ ಹಾಗೂ ಟ್ರೇನಿಂಗ್ ಆಫ್ ದಿ ಟೀಚರ್ಸ್ ಯಟ್ ಮೋಸ್ಟ್ ಇಂಪೆÇೀಟೆಂಟ್ ತಿಂಗ್ ಎಂದು ಹೇಳಿದರು.
ಈ ಸಂದರ್ಭದಲ್ಲಿ ಶರಣಬಸವ ವಿವಿಯ ಕಲಸಚಿವ ಡಾ. ಅನೀಲಕುಮಾರ ಜಿ ಬಿದ್ವೆ, ವೈಜನಾಥ ಎಸ್ ಪಾಟೀಲ್, ಶಾಂತ ಮಲ್ಲಪ್ಪ ಪಾಟೀಲ್, ಸಂಸ್ಥೆಯ ನಿರ್ದೇಶಕರಾದ ಶ್ರೀಮತಿ ಕಿರಣ್ ಎಸ್ . ಪಾಟೀಲ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ತೇಜಶ್ರೀ ಜಿ ಅವರು ಕಾರ್ಯಕ್ರಮ ನಿರುಪಿಸಿದರು.
ಕಲಬುರಗಿ: ಕಳೆದ ಅಕ್ಟೋಬರ್ 2 ರಂದು ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…
ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…