ಕೆಟ್ಟು ನಿಂತ ಗುಡ್ಸ್ ವಾಹನಕ್ಕೆ ಟ್ಯಾಂಕರ್ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

0
24

ಕಲಬುರಗಿ: ಗುಡ್ಸ್ ವಾಹನ ಕೆಟ್ಟು ನಿಂತ ವೇಳೆ ದುರಸ್ತಿ ಮಾಡುತ್ತಿದ್ದ ವೇಳೆ ಹಿಂಬದಿಯಿಂದ ಬಂದ ಸಿಮೆಂಟ್ ಟ್ಯಾಂಕರ್ ವಾಹನ ಢಿಕ್ಕಿ ಹೊಡೆದು ಸ್ಥಳದಲ್ಲೇ ಮೂವರು ಮೃತಪಟ್ಟ ಘಟನೆ ಚಿತ್ತಾಪುರ ತಾಲ್ಲೂಕಿನ ಇವಣಿ ಬಳಿ ರಾತ್ರಿ ನಡೆದಿದೆ.

ಪ್ರಶಾಂತ, ವಿಠಲ್ ಹಾಗೂ ಮಂಗಲಿ ಎಂಬ ಮೂವರು ಮೃತಪಟ್ಟ ದುರ್ದೈವಿಗಳು. ಕಲಬುರಗಿಯಿಂದ ಸೇಡಂ ಮಾರ್ಗವಾಗಿ ಹೈದರಾಬಾದಗೆ ತೆರಳುವಾಗ ಗುಡ್ಸ್ ಲಾರಿ ಕೆಟ್ಟು ನಿಂತದ ವೇಳೆ ರಿಪೇಎ ಮಾಡುತ್ತ ಸಂದರ್ಭದಲ್ಲಿ ಸಿಮೆಂಟ್ ಟ್ಯಾಂಕರ್ ಹಿಂಬದಿಯಿಂದ ಬಂದು ಢಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಸಾವನಪ್ಪಿದ್ದಾರೆ.

Contact Your\'s Advertisement; 9902492681

ಸ್ಥಳಕ್ಕೆ ಮಾಡಬಾಳ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here