ಕಲಬುರಗಿ: ಕಟ್ಟಡ ಕಾರ್ಮಿಕರ ಮಕ್ಕಳ ಶಿಶ್ಯ ವೇತನ (ಸ್ಕಾಲರ್ ಶೀಫ್) ಹಣ ಕಡಿತ ಹಾಗೂ ವೈದ್ಯಕೀಯ, ಪಿಂಚಣಿ, ಹೆರಿಗೆ, ವಿವಾಹ ಸಹಾಯಧನ ತ್ವರಿತಗತಿಯಲ್ಲಿ ವಿಲೆವಾರಿ ಮಾಡಲು ಆಗ್ರಹಿಸಿ ಜಿಲ್ಲಾ ಕಟ್ಟಡ ಕಾರ್ಮಿಕ ಇಲಾಖೆಯ ಉಪ ಕಾರ್ಮಿಕ ಆಯುಕ್ತರಾದ ವೆಂಕಟೇಶ ಸಿಂದಿಹಟ್ಟಿ ಅವರಿಗೆ “”ಕರ್ನಾಟಕ ರಾಜ್ಯ ಸಂಯುಕ್ತ ಕಟ್ಟಡ ಕಾರ್ಮಿಕರ ಸಂಘದ ವತಿಯಿಂದ ಮನವಿ ಸಲ್ಲಿಸಲಾಯಿತು.
ಈ ಒಂದು ಮನವಿ ಪತ್ರ ಸಂಧರ್ಭದಲ್ಲಿ ಕರ್ನಾಟಕ ರಾಜ್ಯ ಸಂಯುಕ್ತ ಕಟ್ಟಡ ಕಾರ್ಮಿಕರ ಸಂಘದ ಜಿಲ್ಲಾ ಕಾರ್ಯದರ್ಶಿ ಎಸ್.ಎಂ.ಶರ್ಮಾ, ಚಿತ್ತಾಪುರ ತಾಲೂಕ ಅಧ್ಯಕ್ಷ ಶರಣು ಹೇರೂರ, ಕಟ್ಟಡ ಕಾರ್ಮಿಕರಾದ ಅವಿನಾಶ ಒಡೆಯರ, ಶ್ರೀಶೈಲ ಕೇಂಚಗುಂಡಿ, ಜನಾರ್ಧನ ಕರಕಳ್ಳಿ. ಸೈಫಾನ ಶಹಾಬಾದ, ಮೌನೆಶ ಎಕಚಿಂತಿ, ಭಿಮರಾಯ ಕಡಬೂರ,ಕಧೀರ ಪಟೇಲ್ಶಿ, ವಕುಮಾರ. ಖಾಸಿಂ ಪಟೇಲ್, ಜ್ವಾನ, ತಿಪ್ಪಣ್ಣ, ಉಪಸ್ಥಿತರಿದ್ದರು.
ಕಲಬುರಗಿ: ವೀರಶೈವ ಮಹಾಸಭಾದ ಜಿಲ್ಲಾ ಘಟಕದ ಚುನಾವಣೆಯ ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗರುವ ಇಂದು 2024-2029 ಸಾಲಿನ, ಜಿಲ್ಲಾ ಘಟಕಕ್ಕೆ…
ಕಲಬುರಗಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2024-25ನೇ ಸಾಲಿಗೆ ಈ ಕೆಳಕಂಡ 13 ಫಲಾನುಭವಿ ಆಧಾರಿತ…
ಕಲಬುರಗಿ: ರಾಜ್ಯದ ಕಾರ್ಮಿಕ ಸಚಿವರಾದ ಸಂತೋಷ ಎಸ್. ಲಾಡ್ ಅವರು ಜುಲೈ 5 ರಂದು ಶುಕ್ರವಾರ ಕೈಗೊಳ್ಳಬೇಕಿದ್ದ ಕಲಬುರಗಿ ಜಿಲ್ಲಾ…
ಕರ್ನಾಟಕ ವಿಧಾನಸಭೆ ಅರ್ಜಿಗಳ ಸಮಿತಿಯಿಂದ ಗಾಣಗಾಪುರ ದೇವಸ್ಥಾನ ಅಭಿವೃದ್ಧಿ ಕುರಿತು ಚರ್ಚೆ ಕೇಂದ್ರಕ್ಕೆ ಸಮಿತಿ ನಿಯೋಗ ತೆರಳಲು ನಿರ್ಧಾರ ಕಲಬುರಗಿ;…
ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಚುನಾವಣೆ ಚಿಂಚೋಳಿ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಗೆ ಇದೆ 21 ರಂದು…
ಕಲಬುರಗಿ: ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ಈ ಕೆಳಕಂಡತೆ ತಿದ್ದು ಪಡಿ ಮಾಡಿ ಅನುಷ್ಠಾನಗೊಳಿಸುವಂತೆ ಆಗ್ರಹಿಸಿ ದಲಿತ ಹಕ್ಕುಗಳ ಸಮಿತಿ,…