ಅಮೃತ ಸಜ್ಜನ್ ನೇಮಕ

0
148

ಕಲಬುರಗಿ: ಕಾಂಗ್ರೆಸ್ ಪಕ್ಷದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿಭಾಗದ ವಕ್ತಾರರನ್ನಾಗಿ ಅಮೃತ ಸಜ್ಜನ್ ಗೋಳಾ (ಬಿ) ಅವರನ್ನು ನೇಮಕ ಮಾಡಲಾಗಿದೆ.

ಕಾಂಗ್ರೆಸ್ ಸಮಿತಿ ಜಿಲ್ಲಾಧ್ಯಕ್ಷ ಜಗದೇವ ಗುತ್ತೇದಾರ, ಶಾಸಕ ಬಿ.ಆರ್. ಪಾಟೀಲ ಶಿಫಾರಸಿನ ಮೇರೆಗೆ ಕೆಪಿಸಿಸಿ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ರಾಜ್ಯಾಧ್ಯಕ್ಷ ಆರ್. ಧರ್ಮ ಸೇನ ಅವರು ಆದೇಶ ಹೊರಡಿಸಿದ್ದಾರೆ ಎಂದು ವಿಭಾಗದ ಅಧ್ಯಕ್ಷ ಮಹಾಂತಪ್ಪ ಕೆ. ಸಂಗಾವಿ ತಿಳಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here