ಕಲಬುರಗಿ: ಬೆಳಗಾವಿ ಅಧಿವೇಶನದಲ್ಲಿ ನ್ಯಾಯವದಿಗಳ ರಕ್ಷಣೆ ಕಾಯ್ದೆ ಜಾರಿಗೆ ತರಬೇಕೆಂದು ಒತ್ತಾಯಿಸಿ ಜಿಲ್ಲಾ ನ್ಯಾಯವಾದಿಗಳ ಸಂಘದ ನೇತೃತ್ವದಲ್ಲಿ ಗುರುವಾರ ಪ್ರತಿಭಟನೆ ನಡೆಸಿ ರಾಜ್ಯ ಸರಕಾರಕ್ಕೆ ಆಗ್ರಹಿಸಿದರು.
ಜಿಲ್ಲಾ ನ್ಯಾಯಲಾಯದ ಆವರಣದಿಂದ ಪ್ರತಿಭಟನೆ ಮೆರವಣಿಗೆ ಆರಂಭಿಸಿದ ನ್ಯಾಯವಾದಿಗಳು ನಗರದ ತೀಮ್ಮಾಪುರಿ ಸರ್ಕಲ್ ನಲ್ಲಿ ನ್ಯಾಯವಾದಿಗಳು ಮಾನವ ಸರ್ಪಳಿ ನಿರ್ಮಿಸಿ ಪ್ರತಿಭಟನೆ ನಡೆಸಿದರು.
ಪ್ರತಿಭಟನೆಯ ನೇತೃತ್ವವಹಿಸಿದ ಜಿಲ್ಲಾ ನ್ಯಾಯವಾದಿಗಳ ಸಂಘದ ಅಧ್ಯಕ್ಷ ಗುಪ್ತಲಿಂಗ್ ಎಸ್ ಪಾಟೀಲ್ ಮಾತನಾಡಿ, ನಗರದಲ್ಲಿ ವಕೀಲ ಓರ್ವರು ನ್ಯಾಯಲಯಕ್ಕೆ ವಾದ ಮಂಡಿಸಲು ತೆರವಳುವ ವೇಳೆ ದುಷಕರ್ಮಿಗಳು ಹಾಡುಹಲೇ ಬೆನ್ನಟ್ಟಿ ಕೊಲೆ ಮಾಡಿರುವ ಘಟನೆಯನ್ನು ಖಂಡಿಸಿದರು.
ಅಧಿವೇಶನದಲ್ಲಿ ನ್ಯಾಯವಾದಿಗಳ ಹಿತ ರಕ್ಷಣೆ ಕಾಯ್ದೆ ಮಂಡಿಸಿ ಜಾರಿಗೆ ತರಬೇಕೆಂದು ಈ ಸಂದರ್ಭಲ್ಲಿ ಆಗ್ರಹಿಸಿದರು.
ಧರ್ಮರಾಜ್ ಎಸ್ ಜೈಪುರ್, ಮಹಿಳಾ ಉಪಾಧ್ಯಕ್ಷ ಜಯಶೀಲ ಜಿ ಬಿ, ಶೀವರಾಜ್ ಸಿ ಪಾಟೀಲ್, ಕಾರ್ಯದರ್ಶಿ ಬಿ ಎಸ್ ನಾಸಿ, ಎಸ್.ಕೆ ಚಿಕ್ಕಳಿ, ಬಿ ಆರ್ ಪಾಟೀಲ್,ವಿನೋದ್ ಕುಮಾರ್ ಜನವರಿ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿ ಉಪಸ್ಥಿತರಿದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…