ಚಿತ್ತಾಪುರ: ಪಟ್ಟಣದಲ್ಲಿ ಪಶುಪಾಲನಾ ಮತ್ತು ಮಶುವೈದ್ಯ ಸೇವಾ ಇಲಾಖೆ ಹಾಗೂ ಪುರಸಭೆ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಪುರಸಭೆ ವ್ಯಾಪ್ತಿಯ ಬೀದಿನಾಯಿಗಳಿಗೆ ಹುಚ್ಚು ನಾಯಿ ರೋಗದ ವಿರುದ್ಧ ಲಸಿಕಾ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ಇದೇ ವೆಳೆ ವಿವಿಧ ವಾರ್ಡ್’ಗಳಲ್ಲಿನ ನಾಯಿಗಳಿಗೆ ಲಸಿಕೆ ನೀಡಲಾಯಿತು.
ಈ ಸಂದರ್ಭದಲ್ಲಿ ಪುರಸಭೆ ಸದಸ್ಯ ಜಗದೀಶ ಚವ್ಹಾಣ ಸೇರಿದಂತೆ ಪಶುವೈದ್ಯರು ಹಾಗೂ ಪುರಸಭೆ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗಳು ಇದ್ದರು.