ಆಳಂದ: ತಾಲ್ಲೂಕು ಕಾನೂನು ಸೇವಾ ಸಮಿತಿ ವತಿಯಿಂದ ಶನಿವಾರ ರಾಷ್ಟ್ರೀಯ ಲೋಕ ಅದಾಲತ್ ಪಟ್ಟಣದ ಜೆ.ಎಂ.ಎಫ್.ಸಿ.ನ್ಯಾಯಾಲಯದ ವಿವಿಧ ವಿಭಾಗದ ಕಚೇರಿಯಲ್ಲಿ ನಡೆಯಿತು.
ಲೋಕ ಅದಾಲತ್ನಲ್ಲಿ ಸಾರ್ವಜನಿಕರು ಬಾಕಿ ಇರುವ ತಮ್ಮ ಪ್ರಕರಣಗಳು ಮತ್ತು ವ್ಯಾಜ್ಯ ಪೂರ್ವ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ಪಾಲ್ಗೊಂಡಿದ್ದರು.
ಬೆಳಿಗ್ಗೆ 10 ಗಂಟೆಗೆ ಲೋಕ ಅದಾಲತ್ ಪ್ರಾರಂಭವಾಯಿತು. ಸಂಜೆಯ ತನಕ ಇರಲಿದೆ. ಸಾರ್ವಜನಿಕರು, ಇದರ ಪ್ರಯೋಜನ ಪಡೆದುಕೊಂಡರು.ಹಿರಿಯ ಶ್ರೇಣಿ ನ್ಯಾಯಾಧೀಶರು, ಹೆಚ್ಚುವರಿ,ಸಿವಿಲ್ ನ್ಯಾಯಾಧೀಶರು, ಕಾನೂನು ಸೇವಾ ಸಮಿತಿ ಅಧ್ಯಕ್ಷ, ಸದಸ್ಯ ಕಾರ್ಯದರ್ಶಿಗಳು ಪಾಲ್ಗೊಂಡಿದ್ದರು.
ಖಂಡನೆ ; ಕಲಬುರಗಿ ನ್ಯಾಯವಾದಿ ಈರಣ್ಣಗೌಡ ಪಾಟೀಲ್ ಕೊಲೆ ಹಿನ್ನೆಲೆಯಲ್ಲಿ ಪಟ್ಟಣದ ನ್ಯಾಯಾಲಯದಲ್ಲಿ ಶನಿವಾರ ನಡೆದ ಮೇಘಾ ಲೋಕ್ (ಜನತಾ ) ಅದಾಲತ್ ನಲ್ಲಿ ತಾಲೂಕು ವಕೀಲರ ಸಂಘದ ಪದಾಧಿಕಾರಿಗಳು ಕೈಗೆ ಕಪ್ಪು ಪಟ್ಟಿ ಕಟ್ಟಿಗೊಂಡು ಲೋಕ್ ಅದಾಲತ್ ನಲ್ಲಿ ಭಾಗವಹಿಸಿದರು.
ಈ ಸಂದರ್ಭದಲ್ಲಿ ವಕೀಲರ್ ಸಂಘದ ಅಧ್ಯಕ್ಷ ಪದಾಧಿಕಾರಿಗಳು ಇದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗಕ್ಕೆ ಕಲಂ 371ಜೆ ಯಂತೆ ಲಿಂಗಾಯತ ಧರ್ಮವನ್ನು ಸ್ವತಂತ್ರ ಧರ್ಮ ಎಂದು ಘೋಷಣೆ ಮಾಡಲು ಸರಕಾರದ…
ಕಲಬುರಗಿ: ನಗರದ ಸಂಗಮೇಶ್ವರ ಸಭಾಗೃಹದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ದಕ್ಷಿಣ ವಲಯದ ವಿಭಾಗ ಮಟ್ಟದ 2ನೇ ದಾಸ ಸಾಹಿತ್ಯ ಸಮ್ಮೇಳನ…
ಕಲಬುರಗಿ : ಗುಲ್ಬರ್ಗ ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ವಿಭಾಗದ ನಿವೃತ್ತ ನಿರ್ದೇಶಕ ಡಾ. ಎಂ ಎಸ್ ಪಾಸೋಡಿ ಅವರು ಜಪಾನ್…
ಕಲಬುರಗಿ: ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ರೋಗಗಳು ಹರಡದಂತೆ ಮುಂಜಾಗ್ರತಾ ಕ್ರಮವಹಿಸಿ ಚರಂಡಿ ನೀರನ್ನು ಸ್ವಚ್ಛಗೊಳಿಸಿ, ಸೊಳ್ಳೆಗಳು ಬಾರದಂತೆ ಫಾಗಿಂಗ್ ಮಾಡಿಸಬೇಕು…
ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…
ಕಲಬುರಗಿ: ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…