ಬಿಸಿ ಬಿಸಿ ಸುದ್ದಿ

ಸುರಪುರ:ರಾಷ್ಟ್ರೀಯ ಲೋಕ ಅದಾಲತ್ 483 ಪ್ರಕರಣಗಳ ಇತ್ಯರ್ಥ

ಸುರಪುರ: ನಗರದ ನ್ಯಾಯಾಲಯದಲ್ಲಿ ರಾಷ್ಟ್ರೀಯ ಲೋಕ ಅದಾಲತ್ ನಡೆಸಲಾಯಿತು.ಲೋಕ ಅದಾಲತ್ ಅಂಗವಾಗಿ ಮೂರು ಕಡೆಗಳಲ್ಲಿ ಪ್ರಕರಣಗಳ ವಿಚಾರಣೆ ನಡೆಸಲಾಯಿತು.ಹಿರಿಯ ದಿವಾಣಿ ನ್ಯಾಯಾಧೀಶರಾದ ಮಲ್ಲಿಕಾರ್ಜುನ ಈಶ್ವರಪ್ಪ ಕಮತಗಿ,ದಿವಾಣಿ ನ್ಯಾಯಾಧೀಶರಾದ ಮಾರುತಿ ಕೆ ಹಾಗೂ ಹೆಚ್ಚುವರಿ ದಿವಾಣಿ ನ್ಯಾಯಾಧೀಶರಾದ ಬಸವರಾಜ ಅವರು ಪ್ರತ್ಯೇಕ ಬೆಂಚ್‍ಗಳಲ್ಲಿ ಪ್ರಕರಣಗಳ ಇತ್ಯರ್ಥ ನಡೆಸಲಾಯಿತು.

ಮೂವರು ನ್ಯಾಯಾಧೀಶರ ಬೆಂಚ್‍ಗಳಿಗೆ ಒಟ್ಟು 1705 ಪ್ರಕರಣಗಳ ಅರ್ಜಿ ಸಲ್ಲಿಕೆಯಾಗಿದ್ದವು,ಅವುಗಳಲ್ಲಿ ಒಟ್ಟು 483 ಪ್ರಕರಣಗಳನ್ನು ಇತ್ಯರ್ಥಗೊಳಿಸಲಾಯಿತು.

ಈ ಪ್ರಕರಣಗಳಿಂದ ಒಟ್ಟು 1,70,85,910 ರೂಪಾಯಿಗಳನ್ನು ಕೊಡಿಸಲಾಯಿತು.ಇಡೀ ದಿನ ನಡೆದ ಪ್ರಕರಣಗಳ ಸಂಧಾನ ಸಮಯದಲ್ಲಿ ಮೂರು ಜೋಡಿ ದಂಪತಿಗಳು ಕಾರಣಾಂತರಗಳಿಂದ ದೂರವಾಗಿದ್ದು ದಂಪತಿಗಳೊಂದಿಗೆ ಸಮಾಲೋಚನೆ ನಡೆಸಿ ದಂಪತಿಗಳನ್ನು ಒಂದುಗೊಳಿಸಿರುವುದು ರಾಷ್ಟ್ರೀಯ ಲೋಕ ಅದಾಲತ್‍ನ ವಿಶೇಷವಾಗಿತ್ತು.

ಈ ಸಂದರ್ಭದಲ್ಲಿ ಸಂಧಾನಕಾರ ವಕೀಲರಾಗಿ ಯಲ್ಲಪ್ಪ ಹುಲಿಕಲ್,ಬಲಭೀಮ ನಾಯಕ,ಸಂಗಣ್ಣ ಬಡಿಗೇರ ಭಾಗವಹಿಸಿದ್ದರು.ಲೋಕ ಅದಾಲತ್‍ನಲ್ಲಿ ವಕೀಲರ ಸಂಘದ ಅಧ್ಯಕ್ಷ ರಮಾನಂದ ಕವಲಿ ಸೇರಿದಂತೆ ಅನೇಕ ಜನ ವಕೀಲರು ಭಾಗವಹಿಸಿದ್ದರು.

emedialine

Recent Posts

ಕಲಬುರಗಿ: ಬಿಜೆಪಿ ಹಿರಿಯ ಮುಖಂಡ ಧರ್ಮಣ್ಣ ದೊಡ್ಡಮನಿ ನಿಧನ

ಕಲಬುರಗಿ: ಬಿಜೆಪಿ ಹಿರಿಯ ಮುಖಂಡ ಧರ್ಮಣ್ಣ ಇಂದು ಬೆಳಗ್ಗೆ ವಾಕಿಂಗ್ ಹೋದಾಗ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಕಲಬುರಗಿ ನಗರದ ಜೇವರ್ಗಿ…

4 hours ago

ಜೇವರ್ಗಿ: ಲಂಚಾಪಡೆಯುತ್ತಿದ್ದಾಗ ಮಹಿಳಾ ಸಿಬ್ಬಂದಿ ಲೋಕಾಯುಕ್ತರ ಬಲೆಗೆ

ಕಲಬುರಗಿ: ನೀರಿನ ಕನೆಕ್ಷನಗಾಗಿ ಹತ್ತು ಸಾವಿರ ಲಂಚಾಪಡೆಯುತ್ತಿದ್ದಾಗ ಜೇವರ್ಗಿ ಪುರಸಭೆಯ ಮಹಿಳಾ ಸಿಬ್ಬಂದಿ ಲಣೊಕಾಯುಕ್ತರ ಬಲೆಗೆ ಬಿದ್ದ ಘಟನೆ ಬುಧವಾರ…

16 hours ago

371 ಜೆ ಅಡಿ ಉದ್ಯೋಗ ನೇಮಕಾತಿ ಸಂಬಂಧದ ಗೊಂದಲ ನಿವಾರಿಸಿ ಮಾರ್ಗಸೂಚಿ ಸಿದ್ಧಪಡಿಸಲು ಸಚಿವರ ಸೂಚನೆ

ಬೆಂಗಳೂರು: ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ 371 ಜೆ ಅಡಿ ಉದ್ಯೋಗ ನೇಮಕಾತಿ ಹಾಗೂ ಬಡ್ತಿ ಸಂಬಂಧದಲ್ಲಿ ಆಗಿರುವ ಗೊಂದಲಗಳನ್ನು ನಿವಾರಿಸಿ…

17 hours ago

ಶ್ಯಾಮರಾವ ನಾಟಿಕಾರಗೆ ಅಧ್ಯಕ್ಷರನ್ನಾಗಿ ನೇಮಕಕ್ಕೆ ಡಾ. ಮಲ್ಲಿಕಾರ್ಜುನ ಖರ್ಗೆಗೆ ಮನವಿ

ಕಲಬುರಗಿ: ಆದಿಜಾಂಬವ ಸರ್ಕಾರಿ ಅರೆ ಸರ್ಕಾರಿ ನೌಕರರ ಪತ್ತಿನ ಸಹಕಾರ ಸಂಘದ ನಿಯೋಗ ನವದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷರಾದ ಡಾ.ಮಲ್ಲಿಕಾರ್ಜುನ ಖರ್ಗೆ…

18 hours ago

ಚಿರಂಜೀವಿ ವೆಂಕಯ್ಯ ಕುಶಾಲ್ ಗುತ್ತೇದಾರ್ ಗೆ ಸನ್ಮಾನ

ಕಲಬುರಗಿ: ಮಾಜಿ ಸಚಿವರಾದ ಮಾಲಿಕೆಯ್ಯಾ ಗುತ್ತೇದಾರ್ ಅವರ ಅಪ್ಪಟ ಅಭಿಮಾನಿ ಹಾಗೂ ತಾಲೂಕ ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟ ಪೂರ್ವ…

18 hours ago

ಮಹಿಳಾ ಘಟಕದ ನೂತನ ಪದಾಧಿಕಾರಿಗಳ ನೇಮಕ

ಕಲಬುರಗಿ: ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷರಾದ ಪ್ರಶಾಂತ್ ಗೌಡ ಮಾಲಿಪಾಟೀಲ್ ಅವರ ನೇತೃತ್ವದಲ್ಲಿ ಜಿಲ್ಲಾ…

18 hours ago