ವಾಡಿ; ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ

0
27

ಚಿತ್ತಾಪುರ; ತಾಲೂಕಿನ ವಾಡಿ ಪಟ್ಟಣದಲ್ಲಿ ಬಿಜೆಪಿ ಮಹಾ ಶಕ್ತಿ ಕೇಂದ್ರದ ಮಾಜಿ ಅಧ್ಯಕ್ಷ ಶಿವರಾಮ್ ಪವಾರ್, ಮಾಜಿ ಪ್ರಧಾನ ಕಾರ್ಯದರ್ಶಿ ರಾಹುಲ್ ಸಿಂದಗಿ, ಅಶೋಕ್ ಮಾರ್ಕಲ್ ಅವರು ಬೆಂಬಲಿಗರೊಂದಿಗೆ ಬಿಜೆಪಿ ಪಕ್ಷವನ್ನು ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.

ಇದೇ ವೆಳೆ ವಾಡಿ ಬ್ಲಾಕ್‌ ಕಾಂಗ್ರೆಸ್ ಅಧ್ಯಕ್ಷ ಮಹೇಮೂದ್ ಸಾಹೇಬ್, ಜಿಪಂ ಮಾಜಿ ಸದಸ್ಯ ಅರವಿಂದ ಚವ್ಹಾಣ ಅವರು ಕಾಂಗ್ರೆಸ್ ಪಕ್ಷದ ಶಾಲುಗಳನ್ನು ಹಾಕುವ ಮೂಲಕ ಬರಮಾಡಿಕೊಂಡರು.

Contact Your\'s Advertisement; 9902492681

ಈ ಸಂದರ್ಭದಲ್ಲಿ ಎಂ.ಡಿ ಕರೀಂ ಸೇರಿದಂತೆ ಕಾಂಗ್ರೆಸ್ ಪಕ್ಷದ ಅನೇಕ ಮುಖಂಡರು, ಕಾರ್ಯಕರ್ತರು ಸೇರಿದಂತೆ ಇತರರು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here