ದಿಗ್ಗಾಂವ ಗ್ರಾಮದ ಪಂಚಗೃಹ ಹಿರೇಮಠದಲ್ಲಿ ಸಿದ್ಧಾಂತ ಶಿಖಾಮಣಿ ಪ್ರವಚನ ಕಾರ್ಯಕ್ರಮ

0
105

ಚಿತ್ತಾಪುರ; ತಾಲೂಕಿನ ದಿಗ್ಗಾಂವ ಗ್ರಾಮದ ಪಂಚಗೃಹ ಹಿರೇಮಠದಲ್ಲಿ ಕಾರ್ತಿಕ ಮಾಸದ ದೀಪೋತ್ಸವ ಮತ್ತು ಜಾತ್ರಾ ಮಹೋತ್ಸವದ ಪ್ರಯುಕ್ತ ಸಿದ್ಧಾಂತ ಶಿಖಾಮಣಿ ಪ್ರವಚನ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ಇದೇ ವೆಳೆ ದೇವಸ್ಥಾನದ ಆವರಣದಲ್ಲಿ ದೀಪಗಳನ್ನು ಬೆಳಗಿಸುವುದರ ಮೂಲಕ ಪ್ರವಚನ ಜರುಗಿತು. ಈ ಸಂದರ್ಭದಲ್ಲಿ ಸಿದ್ಧವೀರ ಶಿವಾಚಾರ್ಯ, ಶರಣು ಸೇರಿದಂತೆ ಅನೇಕ ಮುಖಂಡರು ಹಾಗೂ ಭಕ್ತರು ಇದ್ದರು‌

  • ಎಂ.ಡಿ ಮಶಾಖ ಚಿತ್ತಾಪುರ

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here