ಕಲಬುರಗಿ: ಕಲಬುರಗಿ ಮಹಾನಗರ ಪಾಲಿಕೆಗೆ ಕೆ.ಕೆ.ಆರ್.ಡಿ.ಬಿ ರೂ.250.00 ಕೋಟಿಗಳ ಅನುದಾದಲ್ಲಿ ಅಥವಾ ಸರ್ಕಾರದ ವತಿಯಿಂದ ಮಂಜೂರು ಮಾಡಿಸಿಕೊಡಬೇಕೆಂದು ಪಾಲಿಕೆಯ ಮಹಾಪೌರರಾದ ವಿಶಾಲ ಎಸ್. ಧರ್ಗಿ ಅವರು ಗುರುವಾರ ಬೆಳಗಾವಿಯ ಸುವರ್ಣಸೌಧದಲ್ಲಿ ಜರುಗಿದ ಕೆ.ಕೆ.ಆರ್.ಡಿ.ಬಿ. ಯೋಜನೆಯ 2023-24ನೇ ಸಾಲಿನ ಜಿಲ್ಲಾ ಮಟ್ಟದ ಸಲಹಾ ಸಮಿತಿ ಸಭೆಯಲ್ಲಿ ಪಾಲ್ಗೊಂಡು ಸಚಿವರಾದ ಪ್ರಿಯಾಂಕ್ ಖರ್ಗೆ ಹಾಗೂ ಕೆ.ಕೆ.ಆರ್.ಡಿ.ಬಿ. ಅಧ್ಯಕ್ಷ ಡಾ. ಅಜಯ ಸಿಂಗ್ ಅವರಿಗೆ ಪಾಲಿಕೆಯ ಸರ್ವ ಸದಸ್ಯರ ವತಿಯಿಂದ ಪ್ರಸ್ತಾವನೆಯನ್ನು ಸಲ್ಲಿಸಿದರು.
ನಗರದ 55 ವಾರ್ಡ್ಗಳಲ್ಲಿ ಕಳೆದ 03 ವರ್ಷಗಳಿಂದ ಮಹಾನಗರ ಪಾಲಿಕೆಯಿಂದ ಯಾವುದೇ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಂಡಿಲ್ಲದಿರುವುದರ ಕುರಿತು ಪಾಲಿಕೆಯ ಸದಸ್ಯರುಗಳಿಗೆ ಸಾರ್ವಜನಿಕರಿಂದ ಬಹಳಷ್ಟು ದೂರುಗಳು ಬರುತ್ತಿವಿದೆ ಎಂದು ತಿಳಿಸಿದರು.
ನಗರವನ್ನು ಅಭಿವೃದ್ಧಿಪಡಿಸಲು ಸಾಧ್ಯವಾಗುತ್ತಿಲ್ಲವಾದ್ದರಿಂದ, ಪಾಲಿಕೆಯಲ್ಲಿ ಅತಿ ಅವಶ್ಯಕವಾದ ಕಾಮಗಾರಿಗಳು ಮತ್ತು ಪ್ರತಿ ವಾರ್ಡಗೆ ರೂ.50.00 ಲಕ್ಷದ ಕಾಮಗಾರಿಗಳನ್ನೊಳಗೊಂಡು ಒಟ್ಟು 250 ಕೋಟಿ ಅನುದಾನ ನೀಡಬೇಕೆಂದು ಮನವಿ ಮಾಡಿದ್ದರು.
ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…
ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…
ಈ ಜೂನ್ - ಜುಲೈ ತಿಂಗಳು ಬಂದಿತೆಂದರೆ ಸಾಕು ನಮ್ಮ ಇಡೀ ಕುಟುಂಬದ ಬಂಧು ಬಾಂಧವರಿಗೆ ಒಂದೆಡೆ ದುಃಖ, ತಳವಳ,…
ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…
ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…
ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…