ಮಾನವ ಹಕ್ಕುಗಳ ದಿನ ಕುರಿತು ಕಾನೂನು ಅರಿವು

0
9

ಚಿತ್ತಾಪುರ: ಪಟ್ಟಣದ ಬಾಲಕರ ಪ್ರೌಢ ಶಾಲೆ ಆವರಣದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ ಹಾಗೂ ಸರ್ಕಾರಿ ವಿವಿಧ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ವಿಶ್ವ ಮಾನವ ಹಕ್ಕುಗಳ ದಿನ ಕುರಿತು ಕಾನೂನು ಅರಿವು ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ಇದೇ ವೆಳೆ ಹಿರಿಯ ಸಿವಿಲ್ ನ್ಯಾಯಾಧೀಶ ಸಂತೋಷ ಎಸ್. ಪಲ್ಲೇದ್ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

Contact Your\'s Advertisement; 9902492681

ಈ ಸಂದರ್ಭದಲ್ಲಿ ಸಿವಿಲ್ ನ್ಯಾಯಾಧೀಶ ಸಂತೋಷಕುಮಾರ ದೈವಾಜ್ಞ, ಕ್ಷೇತ್ರ ಶಿಕ್ಷಣಾಧಿಕಾರಿ ಸಿದ್ಯವೀರಯ್ಯ ರುದ್ನೂರ್, ಬಸವರಾಜ ಬಳೂಂಡಗಿ, ಈಶ್ವರರಾವ ಕುಲ್ಕರ್ಣಿ, ಅಂಜನಾದೇವಿ, ನಾಗರಾಜ ಕಡಬೂರ, ಚಂದ್ರಾಮ ಸೇರಿದಂತೆ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here