ದಿ. ವಿಠಲ ಹೇರೂರ 10ನೇ ಪುಣ್ಯ ಸ್ಮರಣೆ

0
13

ಕಲಬುರಗಿ: ನಗರದ ವಿಶ್ವೇಶ್ವರಯ್ಯ ಇಂಜಿನಿಯರಿಂಗ್ ಭವನದಲ್ಲಿ ಮಹರ್ಷಿ ವೇದವ್ಯಾಸ್ ಮಂಥನ ಮತ್ತು ಪ್ರೇರಣಾ ಟ್ರಸ್ಟ್ ವತಿಯಿಂದ ದಿ. ವಿಠಲ ಹೇರೂರ 10ನೇ ಪುಣ್ಯ ಸ್ಮರಣೆ ನಿಮಿತ್ತ ಜಾತಿ ಗಣತಿ ಮತ್ತು ಹಿಂದುಳಿದ ವರ್ಗಗಳ ಅಭಿವೃದ್ಧಿ ಕುರಿತು ವಿಚಾರ ಸಂಕಿರಣದಲ್ಲಿ ಶಾಂತಭೀಷ್ಮ ಚೌಡಯ್ಯ, ಶಾಸಕರಾದ ಅಲ್ಲಮಪ್ರಭು ಪಾಟೀಲ್, ತಿಪ್ಪಣಪ್ಪ ಕಮಕನೂರ, ತಳವಾರ ಸಾಬಣ್ಣ, ಕೆ.ಎನ್.ಲಿಂಗಪ್ಪ, ಮಲ್ಲಿಕಾರ್ಜುನ ಮುಕ್ಕಾ ಇತರರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here