ಚಿತ್ತಾಪುರ: ಕಿಡಿಗೇಡಿಗಳಿಂದ ನಂದಿ ವಿಗ್ರಹ ಧ್ವಂಸ

0
39

ಕಲಬುರಗಿ: ಚಿತ್ತಾಪುರ ಪಟ್ಟಣದಲ್ಲಿ ಕಿಡಿಗೇಡಿಗಳು ವಿಗ್ರಹ ಧ್ವಂಸಗೊಳಿಸಿರುವ ಘಟನೆ ನಡೆದಿದ್ದು, ಘಟನೆ ಜನರ ಆಕ್ರೋಶಕ್ಕೆ ಕಾರಣವಾಗಿದೆ. ಚಿತ್ತಾಪುರ ಪಟ್ಟಣದ ಅಮರಾವತಿ ಮೈದಾನದಲ್ಲಿರುವ ಪುರಾತನದ ಬಸವಣ್ಣ ದೇವಸ್ಥಾನವಿದೆ.

ಇಲ್ಲಿರುವ ನಂದಿ ವಿಗ್ರಹವನ್ನೇ ಕಿಡಿಗೇಡಿಗಳು ಧ್ವಂಸಗೊಳಿಸಿದ್ದಾರೆ. ಕಲ್ಲಿನಿಂದ ಜಜ್ಜಿ ನಂದಿ ವಿಗ್ರಹವನ್ನು ಧ್ವಂಸಗೊಳಿಸಲಾಗಿದೆ. ಕೂಡಲೇ ಕಿಡಿಗೇಡಿಗಳನ್ನು ಬಂಧಿ ಸಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.

Contact Your\'s Advertisement; 9902492681

ಈ ಕುರಿತು ಚಿತ್ತಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here