ಪಿಐ ಸುಶೀಲಕುಮಾರ ಅವರಿಂದ ಅಪರಾಧ ತಡೆ ಮಾಸಾಚರಣೆ ಜಾಗೃತಿ

0
25

ಕಲಬುರಗಿ; ನಗರದ ಶ್ರೀ ಗುರು ಕಾಲೇಜಿನಲ್ಲಿ ವಿಶ್ವವಿದ್ಯಾಲಯದ ಪೊಲಿಸ್ ಠಾಣೆ ಹಾಗೂ ಶ್ರೀ ಗುರು ಕಾಲೇಜು ಇವರ ಸಂಯುಕ್ತಾಶ್ರದಲ್ಲಿ ಅಪರಾಧ ತಡೆ ಮಾಸಾಚರಣೆ ಕಾರ್ಯಕ್ರಮದಲ್ಲಿ ಪಿಐ ಸುಶೀಲಕುಮಾರ ಅವರು ಮಾತನಾಡಿದರು.

ಈ ಸಂದರ್ಭದಲ್ಲಿ ಪಿಎಸ್‍ಐ ರೇಣುಕಾ, ಕಾಲೇಜಿನ ಕಾರ್ಯದರ್ಶಿ ನೀತಿನ ನಾಯಕ, ಪ್ರಾಂಶುಪಾಲ ವಿದ್ಯಾಸಾಗರ ಗೋಗಿ ಸೇರಿದಂತೆ ಶಿಕ್ಷಕರು, ವಿದ್ಯಾರ್ಥಿಗಳು, ಪೆÇೀಲಿಸ್ ಸಿಬ್ಬಂದಿ ವರ್ಗದವರು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here