ಡಾ.ಬಿ.ಆರ್. ಅಂಬೇಡ್ಕರ್ ಭವನದ ಕಾಮಗಾರಿಯಲ್ಲಿ ಅವ್ಯವಹಾರ; ತನಿಖೆಗೆ ಆಗ್ರಹ

0
16

ಕಲಬುರಗಿ; ನಗರದ ಸೇಡಂ ರಸ್ತೆಯಲ್ಲಿರುವ ಬೃಹತ್ ಡಾ.ಬಿ.ಆರ್. ಅಂಬೇಡ್ಕರ್ ಭವನದ ಕಾಮಗಾರಿ 875 ಲಕ್ಷಗಳಲ್ಲಿ 2019 ರಲ್ಲಿ ಪೂರ್ಣಗೊಂಡಿರುತ್ತದೆ ಇನ್ನು ಕಾಮಗಾರಿ ಮಾಡಬೇಕಾಗಿರುತ್ತದೆ ಎಂದು ರೂ.270 ಲಕ್ಷಗಳು ಬೇಕಾಗುತ್ತದೆ ಎಂದು ಭಾರಿ ಅವ್ಯವಹಾರ ಮತ್ತು ಭ್ರಷ್ಟಚಾರ ಮಾಡುತ್ತಿರುವ – ಗುತ್ತಿಗೆದಾರರ ಮೇಲೆ ಮತ್ತು ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ತನಿಖೆ ನಡೆಸಬೇಕೆಂದು ಜೈ ಕನ್ನಡಿಗರ ರಕ್ಷಣಾ ವೇದಿಕೆಯ ಒತ್ತಾಯಿಸಿ ಪ್ರತಿಭಟನೆ ಜರುಗಿತು.

ಸಂಘಟನೆಯ ಸಂಸ್ಥಾಪಕ ಅಧ್ಯಕ್ಷ ಸಚೀನ್ ಎಸ್. ಫರತಾಬಾದ ಅವರು ಬುಧುವಾರ ಜಿಲ್ಲಾಧಿಕಾರಿ ಕಚೇರಿ ಎದುರುಗಡೆ ಪ್ರತಿಭಟನೆ ನಡೆಸಿ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಮನವಿ ಸಲ್ಲಿಸಿದರು.

Contact Your\'s Advertisement; 9902492681

ಈ ಸಂದರ್ಭದಲ್ಲಿ ಸುರೇಶ ಹನಗುಡಿ, ಅಂಬು ಮಸ್ಕಿ, ಅಕ್ಷಯ, ನವೀನ, ಸಾಯಿಕುಮಾರ ಸಿಂಧೆ. ಪ್ರವೀಣ ಸಿಂಧೆ ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here