ಕಲಬುರಗಿ: ಐವನ್ ಶಾಹಿ ಪ್ರದೇಶದಲ್ಲಿ ಇರುವ ಸರಕಾರಿ ಅಂಧ ಬಾಲಕರ ಪ್ರೌಢ ಶಾಲೆಯ ದೈಹಿಕ ಶಿಕ್ಷಕ ಹಾಗೂ ಹಾಸ್ಟಲ್ ವಾರ್ಡನ್ ಗೆ ಅವ್ಯಚ್ಚ ಶಬ್ದಗಳಿಂದ ನಿಂದಿಸಿ ಕೊಲೆ ಬೇದರಿಕೆ ಒಡ್ಡಿದ ವಿಕಲಚೇತನರ ನಗರ ಪುನವ೯ಸತಿ ಕಾಯ೯ಕತ೯ ಹಾಗೂ ಸಂಘದ ಸಂಸ್ಥಾಪಕ ಅಧ್ಯಕ್ಷ ಸೇರಿ ಇಬ್ಬರ ವಿರುದ್ಧ ಕೊನೆಗೂ ನಗರದ ಸ್ಟೇಸನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಂಗವಿಕಲ ಇಲಾಖೆಯಲ್ಲಿ ಗೌರವಧನ ಆಧಾರದ ಮೇಲೆ ಕಾಯ೯ನಿವ೯ಹಿಸುತ್ತಿರುವ ವಿಕಲಚೇತನರ ನಗರ ಪುನವ೯ಸತಿ ಕಾಯ೯ಕತ೯ ಹಾಗೂ ಸಂಘದ ಸಂಸ್ಥಾಪಕ ಅಧ್ಯಕ್ಷರಾಗಿರುವ ಅಂಬಾಜಿ ಮೇಟಿ ಮತ್ತು ದತ್ತಾತ್ರೇಯ ಕುಡಕಿ ಅವರ ಮೇಲೆ ಪ್ರಕರಣ ದಾಖಲಾಗಿದೆ.
ನಾಲ್ವರು ಅಮಾಯಕ ಬಾಲಕರ ಭವಿಷ್ಯ ಹಾಳು ಮಾಡುತ್ತಿರಾ ಎಂದು ಆರೋಪಿಸಿ ಸೋಮವಾರ ಶಾಲೆಯ ಅಂಧ ಹಾಸ್ಟೆಲ್ ವಾರ್ಡನ್ ಎಸ್.ಜಗದೀಶ್ ನಾಯಕ ಮತ್ತು ದೈಹಿಕ ಶಿಕ್ಷಕ ಪ್ರಕಾಶ ಭಜಂತ್ರಿಗೆ ಎಲ್ಲರ ಸಮ್ಮುಖದಲ್ಲಿ ಅವ್ಯಚ್ಚ ಪದಗಳಿಂದ ನಿಂದಿಸಿ ಹಲ್ಲೆಗೆ ಯತ್ನಿಸಿದಲ್ಲದೇ ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಇಬ್ಬರ ವಿರುದ್ಧ 194/2023 ಕಲಂ 504,506 ಸಂಗಡ 34 ಐಪಿಸಿ ಪ್ರಕಾರ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಕಲಬುರಗಿ; ಮೈಂದರಗಿಯ ಪೂಜ್ಯ ಶ್ರೀ. ಮೃತುಂಜ್ಯಯ ಸ್ವಾಮಿಗಳು (ವಿರಕ್ತ ಮಠ), (ಆಕಾಶ ಮುತ್ಯಾವರು) ಸದ್ಗುರು ಶ್ರೀ ದಾಸಿಮಯ್ಯ ಕಾನೂನು ಸೇವಾ…
ಕಲಬುರಗಿ: ಇತ್ತಿಚಿನ ದಿನಗಲ್ಲಿ ಡೆಂಗ್ಯೂಜ್ವರ ಹಾಗೂ ಚಿಕನ್ ಗುನ್ಯ್ ಜ್ವರ ನಿಯಂತ್ರಣಕ್ಕೆ ಸಾರ್ವಜನಿಕರು ಸಹಕರಿಸಲು ಹಾಗೂ ಅಧಿಕಾರಿಗಳಿಗೆ ದಕ್ಷಿಣ ಮತಕ್ಷೇತ್ರದ…
ಕಲಬುರಗಿ; ಕಲಬುರಗಿ ಜಿಲ್ಲೆಯ ಒಂಭತ್ತು ಶಿಶು ಅಭಿವೃದ್ಧಿ ಯೋಜನೆಗಳ ಕಚೇರಿಯಲ್ಲಿ ಖಾಲಿಯಿರುವ 61 ಅಂಗನವಾಡಿ ಕಾರ್ಯಕರ್ತೆಯರ ಹಾಗೂ 238 ಅಂಗನವಾಡಿ…
ಸುರಪುರ: ಕೃಷ್ಣಾ ಕಾಲುವೆಗಳಿಗೆಗೆ ನೀರು ಹರಿಸಲು ನಿರ್ಣಯ ಕೈಗೊಳ್ಳಲು ನಡೆಸುವ ನೀರಾವರಿ ಸಲಹಾ ಸಮಿತಿಗೆ ರೈತ ಹೋರಾಟಗಾರರನ್ನು ಸೇರಿಸಿಕೊಳ್ಳಬೇಕು ಎಂದು…
ಸುರಪುರ: ತಾಲೂಕ ವೀರಶೈವ ಲಿಂಗಾಯಕ ಸಮಿತಿಯಂತೆ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಕೂಡ ಎರಡು ತಾಲೂಕಿನ ವೀರಶೈವ ಲಿಂಗಾಯತ…
ಸುರಪುರ: ಎಲ್ಲರು ತಮ್ಮ ಮನೆಯೊಳಗೆ ಸ್ವಚ್ಛತೆಗೆ ಆದ್ಯತೆ ನೀಡುತ್ತಾರೆ,ಅದರಂತೆ ಮನೆಯ ಹೊರಗೂ ಸ್ವಚ್ಛತೆಗೆ ಆದ್ಯತೆ ನೀಡಿದಲ್ಲಿ ಡೆಂಘೀ ಸೇರಿದಂತೆ ಯಾವುದೇ…