ಶಹಾಬಾದ : ನಗರ ಸಭೆಯ ವಾರ್ಡ್ ನಂ 25ರ ಉಪ ಚುನಾವಣೆಯಲ್ಲಿ ಈ ಬಾರಿ ಜೆಡಿಎಸ್ ಪಕ್ಷದ ಅಭ್ಯರ್ಥಿಯ ಗೆಲುವಿಗೆ ಎಲ್ಲಾ ಕಾರ್ಯಕರ್ತರು ಶ್ರಮ ವಹಿಸಬೇಕೆಂದು ಜೆಡಿಎಸ್ ರಾಜ್ಯ ಕೋರ ಕಮೀಟಿ ಸದಸ್ಯ ಹಾಗೂ ಮಾಜಿ ಶಾಸಕ ದೊಡ್ಡಪ್ಪ ಗೌಡ ಪಾಟೀಲ ನರಿಬೋಳ ಹೇಳಿದರು.
ಅವರು ನಗರದ ವಾರ್ಡ್ ನಂ 25ರ ಉಪ ಚುನಾವಣೆಯ ನಿಮಿತ್ತ ನಗರಕ್ಕೆ ಆಗಮಿಸಿ ಕಾರ್ಯಕರ್ತರಿಗೆ ಬೇಟಿ ಮಾಡಿ ಮಾತನಾಡಿದರು.
ಮಾಜಿ ಪ್ರಧಾನಿ ದೇವೆಗೌಡರ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಅವಧಿಯಲ್ಲಿ ಕೈಗೊಂಡ ಜನಪರವಾದ ಯೋಜನೆಗಳನ್ನು ಮತದಾರರಿಗೆ ತಿಳಿಸಬೇಕು.ಅಲ್ಲದೇ ಜೆಡಿಎಸ್ ಪಕ್ಷ ಬಡವರ ಪಕ್ಷ.ಅದನ್ನು ಮನದಟ್ಟು ಮಾಡಿಸಿ.ಎಲ್ಲಾ ಕಾರ್ಯಕರ್ತರು ಒಂದಾಗಿ ಈ ಉಪಚುನಾವಣೆಯಲ್ಲಿ ಜೆಡಿಎಸ್ ಪಕ್ಷದ ಅಭ್ಯರ್ಥಿ ಲತಾ ದೇವಾನಂದ ಗೆಲುವಿಗೆ ಮುಂದಾಗಬೇಕೆಂದು ಹೇಳಿದರು.
ಜಿಲ್ಲಾಧ್ಯಕ್ಷರಾದ ಸುರೇಶ ಮಾಹಾಗಾಂವ, ಪ್ರಧಾನ ಕಾರ್ಯದರ್ಶಿ ಸಿದ್ದಣ್ಣ ಪಾಟೀಲ, ನಗರ ಅಧ್ಯಕ್ಷ ಅಬ್ದುಲ ಘನಿ ಸಾಬೀರ ಹಾಗೂ ಶ್ರೀಧರ ಕೊಲ್ಲೂರ, ಮಹೇಬೂಬ ಗೋಗಿ, ಹೀರಾಲಾಲ ಪವಾರ, ವಿಜಯಲಕ್ಷ್ಮಿ ಬಂಗರಗಿ, ಹಣಮಂತ ಕಾಂಬಳೆ ಹಾಗೂ ಹಲವಾರು ಮುಖಂಡರು ಭಾಗಿಯಾಗಿದ್ದರು.
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…