ಕಲ್ಲಡ್ಕ ಪ್ರಭಾಕರ ಭಟನ ವಿರುದ್ಧ ಕಲಬುರಗಿಯಲ್ಲಿ ದೂರು

0
51

ಕಲಬುರಗಿ: ಮಂಡ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಸ್ಲಿಂ ಮಹಿಳೆಯರ ವಿರುದ್ಧ ಅತ್ಯಂತ ಅವಹೇಳನಕಾರಿ ಹೇಳಿಕೆ ನೀಡಿರುವ ಆರ್.ಎಸ್.ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ಟನ ವಿರುದ್ಧ ಕಲಬುರಗಿ ಪೊಲೀಸ್ ಆಯುಕ್ತರಿಗೆ ದೂರು ನೀಡಲಾಗಿದೆ.

ಮಂಗಳವಾರ ಎಸ್.ಡಿ.ಪಿ.ಐ ಹಾಗೂ ಮಹಿಳಾ ಇಂಡಿಯಾ ಮೂವ್ಮೆಂಟ್ ತಂಡದ ನಿಯೋಗ ಪೊಲೀಸ್ ಕಮಿಷನರ್ ಚೇತನ್ ಆರ್ ಭೇಟಿ ನೀಡಿ ಪ್ರಕರಣ ದಾಖಲಿಸಲು ಮನವಿ ಮಾಡಿದ್ದರು.

Contact Your\'s Advertisement; 9902492681

ಈ ಸಂದರ್ಭದಲ್ಲಿ ಎಸ್‌ಡಿಪಿಐ ರಾಜ್ಯ ಉಪಾಧ್ಯಕ್ಷೆ ಸೈಯದ್ ಸಾದಿಯಾ, ವಿಐಎಂ ರಾಜ್ಯ ಖಜಾಂಚಿ ರೆಹನಾ ಬೇಗಂ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸೈಯದ್ ಅಲೀಂ ಇಲಾಹಿ, ವಿಐಎಂ ಗುಲ್ಬರ್ಗ ಜಿಲ್ಲಾಧ್ಯಕ್ಷೆ ಸಮೀನಾ ಬೇಗಂ, ಸಲೇಹಾ ಬೇಗಂ, ಅಬಿದಾ ಬೇಗಂ ವಿಮ್ ನಾಯಕಿ ಉಪಸ್ಥಿತರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here