ಕಲಬುರಗಿ; ಕಣ್ಣಿನ ತಪಾಸಣೆ ಶಿಬಿರ ನಾಳೆ

0
31

ಕಲಬುರಗಿ: ಇಲ್ಲಿನ ಅನುಗ್ರಹ ಕಣ್ಣಿನ ಆಸ್ಪತ್ರೆಯಲ್ಲಿ ನಾಳೆ ಬೆಳಗ್ಗೆ 10 ರಿಂದ ಸಂಜೆ 5ರ ವರೆಗೆ ಜ್ಞಾನಯೋಗಿ ಶ್ರೀಸಿದ್ದೇಶ್ವರ ಸ್ವಾಮೀಜಿಗಳವರ ಪ್ರಥಮ ಪುಣ್ಯಸ್ಮರಣೆ ಪ್ರಯುಕ್ತ ಕಣ್ಣಿನ ಉಚಿತ ತಪಾಸಣೆ ಶಿಬಿರ ನಡೆಯಲಿದೆ.

ಕಣ್ಣಿನ ಉಚಿತ ತಪಾಸಣೆಯ ಸದುಪಯೋಗ ಪಡೆದುಕೊಳ್ಳುವವರು ಕೋಟನೂರ(ಡಿ)ಸಮೀಪದ ಅನುಗ್ರಹ ಕಣ್ಣಿನ ಆಸ್ಪತ್ರೆ (ಭೋರೂಕಾ ನೇತ್ರಾಲಯ) ಮತ್ತು ಕೇಂದ್ರೀಯ ಬಸ್ ನಿಲ್ದಾಣ ಸಮೀಪದ ಅನುಗ್ರಹ ಕಣ್ಣಿನ ಆಸ್ಪತ್ರೆಯಲ್ಲಿ ತಪಾಸಣೆ ನಡೆಯಲಿದೆ. ಹೆಚ್ಚಿನ ಮಾಹಿತಿಗೆ ಮೊ.8147100600ಕ್ಕೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here