ಕ್ಷೇತ್ರದ ಅಭಿವೃದ್ದಿಗೆ ಅನುದಾನಕ್ಕೆ ಎಐಸಿಸಿ ಅಧ್ಯಕ್ಷ ಮುಖ್ಯಮಂತ್ರಿಗೆ ಶಾಸಕ ಆರ್.ವಿ.ಎನ್ ಮನವಿ

0
11

ಸುರಪುರ: ವಿಧಾನಸಭಾಕ್ಷೇತ್ರದ ಶಾಸಕರಾದ ರಾಜಾ ವೆಂಕಟಪ್ಪ ನಾಯಕ ಅವರು ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರನ್ನು ಮತ್ತು ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರನ್ನು ಭೇಟಿಮಾಡಿ ಸುರಪುರ ವಿಧಾನಸಭಾಕ್ಷೇತ್ರದ ಅಭಿವೃದ್ಧಿಯ ಕುರಿತು ಚರ್ಚೆ ನಡೆಸಿದರು.

Contact Your\'s Advertisement; 9902492681

ಹಿಂದುಳಿದ ಕ್ಷೇತ್ರವಾದ ಸುರಪುರ ಮತಕ್ಷೇತ್ರಕ್ಕೆ ಹೆಚ್ಚಿನ ಅನುದಾನ ನೀಡಲು ಒತ್ತಾಯಿಸಿದರು ಮತ್ತು ಶಿಕ್ಷಣ ತೋಟಗಾರಿಕೆ ಕಾಲೇಜು, ಗ್ರಾಮೀಣ ರಸ್ತೆಗಳ ಸುಧಾರಣೆಗೆ ಹೆಚ್ಚು ಒತ್ತುನೀಡುವ ಹಿತದೃಷ್ಠಿಯಿಂದ ಕ್ಷೇತ್ರಕ್ಕೆ ಹೆಚ್ಚಿನ ಅನುದಾನವನ್ನು ನೀಡಲು ಮನವಿ ಮಾಡಿದರು.ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರು ಹಾಗೂ ಶಾಸಕರಾದ ಬಿ.ಆರ್.ಪಾಟಿಲ ಉಪಸ್ಥಿತರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here