ಉಚಿತ ಕಣ್ಣಿನ ತಪಾಸಣೆ ಶಿಬಿರ

0
96

ಕಲಬುರಗಿ: ಕೋಟನೂರ(ಡಿ)ಸಮೀಪದ ಅನುಗ್ರಹ ಕಣ್ಣಿನ ಆಸ್ಪತ್ರೆ (ಭೋರೂಕಾ ನೇತ್ರಾಲಯ) ಮತ್ತು ಕೇಂದ್ರೀಯ ಬಸ್ ನಿಲ್ದಾಣ ಸಮೀಪದ ಅನುಗ್ರಹ ಕಣ್ಣಿನ ಆಸ್ಪತ್ರೆಯಲ್ಲಿ ಜ್ಞಾನಯೋಗಿ ಶ್ರೀಸಿದ್ದೇಶ್ವರ ಸ್ವಾಮೀಜಿಗಳವರ ಪ್ರಥಮ ಪುಣ್ಯಸ್ಮರಣೆ ಪ್ರಯುಕ್ತ ಕಣ್ಣಿನ ಉಚಿತ ತಪಾಸಣೆ ಶಿಬಿರವನ್ನು ಮಹಾನಗರ ಪಾಲಿಕೆ ಮೇಯರ್ ವಿಶಾಲ ದರ್ಗಿ ಅವರು ಉದ್ಘಾಟಿಸಿದರು.

ಮಲ್ಲಿಕಾರ್ಜುನ ಖರ್ಗೆ ಪಿಯು ಕಾಲೇಜಿನ ಪ್ರಾಚಾರ್ಯ ಬಿ.ಎಸ್. ಮಾಲೀಪಾಟೀಲ, ಕಲ್ಯಾಣ ಕರ್ನಾಟಕ ಸ್ಪೋಟ್ರ್ಸ್ ಕರಾಟೆ ಅಸೋಸಿಯೇಷನ್ ಅಧ್ಯಕ್ಷ ದಶರಥ ದುಮ್ಮನಸೂರ, ಅನುಗ್ರಹ ಕಣ್ಣಿನ ಆಸ್ಪತ್ರೆಯ ಎಂ.ಬಿ.ಬಿ.ಎಸ್, ಡಿ.ಎನ್.ಬಿ, ಎಫ್.ವಿ.ಆರ್.ಎಸ್ ವಿಟ್ರಿಯೋ ರೆಟಿನಲ್ ಸರ್ಜನ್‍ರಾದ ಡಾ. ವಿನೀತ್ ಭೀಮಶೆಟ್ಟಿ ಸೇರಿದಂತೆ ಆಸ್ಪತ್ರೇಯ ವೈದ್ಯಾಧಿಕಾರಿಗಳು, ಆಡಳಿತಾಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಇದ್ದರು.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here