ಬಿಸಿ ಬಿಸಿ ಸುದ್ದಿ

ಪೂಜ್ಯ ಶ್ರೀ ಸಿದ್ದೇಶ್ವರ ಮಹಾಸ್ಟಾಮಿಗಳ ಸ್ಮರ್ಣಾರ್ಥ ಪ್ರಸಾದ ವಿತರಣೆ

ಕಲಬುರಗಿ; ಶ್ರೀ ಸಿದ್ದಾರೋಡ ಸಂಗೋಳಗಿಯವರ ಗೆಳಯರ ಬಳಗದಿ೦ದ ಜಿಲ್ಲಾ ಆಸ್ಪತ್ರಯಲ್ಲಿ ರೋಗಿಗಳಿಗೆ ಹಾಗೂ ಸಾರ್ವಜನರಿಗೆ ಪೂಜ್ಯರ ಸ್ಮರ್ಣಾರ್ಥವಾಗಿ ಪ್ರಸಾದ ವ್ಯವಸ್ಥಯನ್ನು ಮಾಡಲಾಯಿತು.

ಡಾ. ಅಂಬರಾಯ ಎಸ್‌ ರುದವಾಡಿ ಜಿಲ್ಲಾ ಶಸ್ತ್ರಜ್ಞ ಅಧಿಕಾರಗಳು ಹಾಗೂ ಡಾ. ಬಸವರಾಜ ಗೊಳಗಿ ಜಿಲ್ಲಾ ಮಲೇರಿಯಾ ಅಧಿಕಾರಿಗಳು ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಶ್ರೀ ಸಿದ್ದಾರೋಡ ಸಂಗೊಳಿಗಿ ಅವಿನಾಶ ಗೊಬ್ಬುರಕರ, ಗಣೇಶ ಚಿನ್ನಕರ, ಚ೦ದ್ರಕಾ೦ತ ಏರಿ, ಶರಣು ಬಿರದಾರ, ಎಠ್ಡಲ ಬಡಿಗೆರ, ಚಾಮರಾಜ ದೊಡ್ಮನಿ, ಮಹಾಂತೇಶ ಪಾಟೀಲ, ಚಂದ್ರು, ವೀರೈಶ, ಮಲ್ಲಿಕಾರ್ಜುನ ನಡಗಟ್ಟ, ರಪೀಕ ಚಾ೦ದ, ಶಿವರಾಜ ಸೇರಿದಂತೆ ಮುಂತಾದವರು ಇದ್ದರು.

emedialine

Recent Posts

ಡಾ.ಶರಣಬಸಪ್ಪ ಕ್ಯಾತನಾಳಗೆ ಮುಖ್ಯಮಂತ್ರಿಗಳಿಂದ ಶ್ರೇಷ್ಠ ವೈದ್ಯ ಶ್ರೀ ಪ್ರಶಸ್ತಿ ಪ್ರದಾನ

ಕಲಬುರಗಿ: ಕರ್ನಾಟಕ ಸರ್ಕಾರವು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ರಾಷ್ಟ್ರೀಯ ವೈದ್ಯರ ದಿನಾಚರಣೆಯ ಅಂಗವಾಗಿ ಪ್ರತಿ ವರ್ಷ ಜುಲೈ…

4 hours ago

ಮುಸ್ಲಿಮರಿಗೆ ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಸ್ಥಾನ ನೀಡಿ: ಅಬ್ದುಲ್ ರಹೀಮಾನ್ ಪಟೇಲ್

ಕಲಬುರಗಿ: ‘ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಸ್ಥಾನವನ್ನು ಮುಸ್ಲಿಂ ಸಮುದಾಯಕ್ಕೆ ನೀಡಬೇಕು. ಮುಂಬರುವ ದಿನಗಳಲ್ಲಿ ಬರುವ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ…

5 hours ago

ಡಾ. ಫ.ಗು. ಹಳಕಟ್ಟಿ ಯವರ ಜಯಂತಿ ಅಂಗವಾಗಿ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ

ಕಲಬುರಗಿ: ವಚನ ಪಿತಾಮಹ ಎಂದು ಕರೆಸಿಕೊಳ್ಳುವ ಡಾ. ಫ.ಗು. ಹಳಕಟ್ಟಿ ಯವರು ಬಸವಾದಿ ಶರಣರ ವಚನ ಸಾಹಿತ್ಯವನ್ನು ಸಂರಕ್ಷಣೆ ಮಾಡುವ…

6 hours ago

ಮೊಬೈಲ್ ರೀಚಾರ್ಜ್‍ಗಳ ಬೆಲೆ ಹೆಚ್ಚಳ ತಕ್ಷಣವೇ ಹಿಂಪಡೆಯಬೇಕೆಂದು ಆಗ್ರಹಿಸಿ ಪ್ರತಿಭಟನೆ

ಶಹಾಬಾದ: ಖಾಸಗಿ ಟೆಲಿಕಾಂ ಕಂಪನಿಗಳು ಮೊಬೈಲ್ ರೀಚಾರ್ಜ್‍ಗಳ ಬೆಲೆಗಳನ್ನು ಅನಿಯಂತ್ರಿತವಾಗಿ ಹೆಚ್ಚಳ ಮಾಡಿರುವುದನ್ನು ತಕ್ಷಣವೇ ಹಿಂಪಡೆಯಬೇಕೆಂದು ಆಗ್ರಹಿಸಿ ಎಐಡಿವಾಯ್‍ಓ ವತಿಯಿಂದ…

6 hours ago

ಸಾರ್ವಜನಿಕರು ಮಕ್ಕಳನ್ನು ಸರಕಾರಿ ಶಾಲೆಗೆ ದಾಖಲಿಸಿ

ಶಹಾಬಾದ :ಎಲ್ಲರಿಗೂ ಸರಕಾರಿ ನೌಕರಿ ಬೇಕು.ಆದರೆ ಸರಕಾರಿ ಶಾಲೆಯಲ್ಲಿ ನಿಮ್ಮ ಮಕ್ಕಳು ಓದುವುದು ಬೇಡ ಎಂದರೆ ಹೇಗೆ ? ಮೊದಲು…

6 hours ago

ಪಠ್ಯಕ್ರಮ ರಚನೆ ಗುಣಾತ್ಮಕ ಅಂಶಗಳಿಂದ ಕೂಡಿರಲಿ

ವಿಜಯಪುರ: ಇಂದಿನ ಪ್ರಸ್ತುತ ಶಿಕ್ಷಣ ಪದ್ದತಿ ಕೌಶಲ್ಯಾಧಾರಿತ ಹಾಗೂ ಔದ್ಯೋಗಿಕ ಮತ್ತು ಉದ್ಯೋಗ ಪೂರಕನಂತೆ ಇರಬೇಕು ಎಂದು ಕರ್ನಾಟಕ ರಾಜ್ಯ…

8 hours ago