ಬಿಸಿ ಬಿಸಿ ಸುದ್ದಿ

ಶೋಷಿತ ಸಮುದಾಯಕ್ಕೆ ಶಿಕ್ಷಣ ನೀಡಿದ ಸಾವಿತ್ರಿಬಾಯಿ ಫುಲೆ ಆದರ್ಶ

ಕಲಬುರಗಿ: ಶೋಷಿತ ಸಮುದಾಯಕ್ಕೆ ಶಿಕ್ಷಣ ನೀಡಿದ ಕಲಬುರಗಿ ಜಿಲ್ಲೆಯಲ್ಲಿ ಹಲವಾರು ಕಡೆ ವಿದ್ಯಾರ್ಥಿನಿಯರ ಮದ್ಯೆ ಆಚರಿಸಲಾಯಿತು.

ನಗರದ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ಸಾವಿತ್ರಿ ಬಾಯಿ ಪುಲೆ ಅವರ 194ನೇ ಜನ್ಮ ದಿನವನ್ನು ಬುಧವಾರ ಆಚರಿಸಲಾಯಿತು.

ಕಾರ್ಯಕ್ರಮ ಉದ್ದೇಶಿಸಿ ಎಐಡಿಎಸ್‍ಓ ಜಿಲ್ಲಾ ಅಧ್ಯಕ್ಷರಾದ ಸ್ನೇಹಾ ಕಟ್ಟಿಮನಿ ಮಾತನಾಡಿ, ಸಮಾಜದಲ್ಲಿ ನೋವುಗಳಿಗೆ ಸ್ಪಂದಿಸಿ, ಅವುಗಳ ನಿವಾರಣೆಗೆ ತಮ್ಮನ್ನು ತಾವು ಅರ್ಪಿಸಿಕೊಂಡ ಆನೇಕ ಮಹಾನ್ ವ್ಯಕ್ತಿಗಳು ನಮ್ಮ ದೇಹದ ಇತಿಹಾಸದಲ್ಲಿ ಕಾಣುತ್ತೇವೆ ಎಂದರು.

ಸುಮಾರು 150 ವರ್ಷಗಳ ಹಿಂದೆ ನಮ್ಮ ದೇಶದಲ್ಲಿ ಹಳೆ ನಂಬಿಕೆ ಕಂದಾಚಾರ, ಮೂಢನಂಬಿಕೆಗಳು ವ್ಯಾಪಕವಾಗಿದ್ದು ಮಹಿಳೆಯರನ್ನು ತೀವ್ರ ಸಂಕಷ್ಟದಲ್ಲಿ ಮುಳುಗಿಸಿದ್ದ ಕಾಲದಲ್ಲಿ, ಅವುಗಳ ವಿರುದ್ಧ ಧ್ವನಿ ಎತ್ತಿ ಮಹಿಳೆಯರ ಶಿಕ್ಷಣಕ್ಕಾಗಿ, ಉನ್ನತ ಸ್ಥಾನಮಾನ ಗಳಿಗಾಗಿ ಹೋರಾಡಿದ ಚೇತನ ಮಹಾನ್ ಚೇತನ ಎಂದು ಬಣ್ಣಿಸಿದರು.

emedialine

Recent Posts

ನಿಧನ ವಾರ್ತೆ: ಹಣಮಂತರಾವ್ ನಾಟೀಕಾರ

ಕಲಬುರಗಿ: ಜಿಲ್ಲೆಯ ಜೇವರ್ಗಿ ತಾಲೂಕಿನ ಆಲೂರು ನಿವಾಸಿ ಹಾಗೂ ಕಲಬುರಗಿ ಡಯಟ್ ಹಿರಿಯ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದ ಹಣಮಂತರಾವ್ ನಾಟೀಕಾರ(53)…

4 hours ago

ಕರ್ನಾಟಕ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಎನ್.ಆರ್.ಐ ಕೋಟಾ ಕೋರಿ ಕೇಂದ್ರಕ್ಕೆ ಪತ್ರ ಬರೆದ ಸಚಿವ ಶರಣಪ್ರಕಾಶ್ ಪಾಟೀಲ್

ರಾಷ್ಟ್ರೀಯ ವೈದ್ಯಕೀಯ ಆಯೋಗದ ಅಧ್ಯಕ್ಷರಿಗೆ ಪತ್ರ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಶೇ.15ರಷ್ಟು ಎನ್ ಆರ್ ಐ ಕೋಟಾ ಕೊಡಿ 508…

6 hours ago

ಆಂದೋಲಾ ಸ್ವಾಮೀಜಿಗೆ ಘತ್ತರಗಾ ಗ್ರಾಮಸ್ಥರ ಸವಾಲು

ಭಾಗ್ಯ ವಂತಿ ದೇವಸ್ಥಾನ ಅಭಿವೃದ್ಧಿ ಘತ್ತರಗಾಕ್ಕೆ ಬಂದು ಕಣ್ತೆರೆದು ನೋಡಲಿ ಕಲಬುರಗಿ: ಹಿರಿಯ ಕೆಎಎಸ್ ಅಧಿಕಾರಿ ಹಾಗೂ ಹಿಂದಿನ‌ ಕಲಬುರಗಿ…

6 hours ago

ಉಪ ಕಾರಾಗೃಹಕ್ಕೆ ಜಿಲ್ಲಾ ನ್ಯಾಯಾಧೀಶರ ಧಿಡೀರ್ ಭೇಟಿ; ಪರಿಶೀಲನೆ

ಸುರಪುರ:ಪಟ್ಟಣದ ಉಪ ಕಾರಾಗೃಹಕ್ಕೆ ಜಿಲ್ಲಾ ನ್ಯಾಯಾಲಯದ ಹಿರಿಯ ಸಿವಿಲ್ ನ್ಯಾಯಾಧೀಶ ಮರಿಯಪ್ಪ ಧಿಡೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಉಪ…

6 hours ago

ರಂಗಭೂಮಿಗೆ ಸಿ.ಜಿ.ಕೆ ಕೊಡುಗೆ ಅಪಾರ; ಸಿಜಿಕೆ ಪ್ರಶಸ್ತಿ ಪ್ರದಾನ ಸಮಾರಂಭ

ಸುರಪುರ:ಕರ್ನಾಟಕ ರಂಗಕ್ಷೇತ್ರಕ್ಕೆ ಹಿರಿಯ ನಾಟಕಕಾರರಾಗಿದ್ದ ಸಿ.ಜಿ.ಕೆ ಅವರ ಕೊಡುಗೆ ಅಪಾರವಾಗಿದೆ ಎಂದು ಸಗರನಾಡು ಸೇವಾ ಪ್ರತಿಷ್ಠಾನ ಅಧ್ಯಕ್ಷ ಪ್ರಕಾಶ ಅಂಗಡಿ…

6 hours ago

ಕನ್ನಡ ಸಾಹಿತ್ಯ ಸಂಘ ಸಾಹಿತಿ ದಿ.ಡಾ.ಕಮಲಾ ಹಂಪನಾಗೆ ಶ್ರದ್ಧಾಂಜಲಿ

ಸುರಪುರ: ಮೇರು ಸಾಹಿತಿ ಡಾ.ಕಮಲಾಹಂಪನಾ ಅವರ ಕೃತಿಗಳನ್ನು ಓದುವದು ಹಾಗೂ ಆ ಕೃತಿಗಳು ಸಾಮಾನ್ಯ ಜನರಿಗೆ ಸಿಗುವಂತೆ ಮಾಡುವದು ಇಂದಿನ…

6 hours ago