ಜನತಾ ದರ್ಶನ ಸಕಲ ಸಿದ್ಧತೆ ಮಾಡಿಕೊಳ್ಳಲು ಜಿಲ್ಲಾಧಿಕಾರಿ ಅಧಿಕಾರಿಗಳಿಗೆ ಸೂಚನೆ

ಕಲಬುರಗಿ; ಜಿಲ್ಲೆಯ ಜನತಾ ದರ್ಶನ ಕಾರ್ಯಕ್ರಮಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲು ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಮಂಗಳವಾರದಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜನವರಿ 9 ರಂದು ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಬೆಳಿಗ್ಗೆಯಿಂದ ಸಂಜೆ 5 ಗಂಟೆಗೆ ನಡೆಯುವ ಜನತಾ ದರ್ಶನ ರಾಜ್ಯದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಐ.ಟಿ.-ಬಿ.ಟಿ. ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರ ಅಧ್ಯಕ್ಷತೆ ಕಾರ್ಯಕ್ರಮ ಜರುಗತ್ತದೆ. ಅಧಿಕಾರಿಗಳು ಸಮನ್ವತೆಯಿಂದ ಕೆಲಸ ಕಾರ್ಯಗಳನ್ನು ನಿರ್ವಹಿಸಬೇಕೆಂದು ಯಾವುದೇ ತೊಂದರೆ ಇದ್ದರೆ ಅವುಗಳನ್ನು ನನ್ನ ಛೇಂಬರ್ ಬಂದು ಚರ್ಚಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

ವೇದಿಕೆ ಪಕ್ಕದಲ್ಲಿ ಕೌಂಟರ್ ಸ್ಥಾಪಿಸಬೇಕು ಜನರಿಗೆ ಕುಂದು ಕೊರತೆಗಳ ಮಾಹಿತಿಯನ್ನು ಸ್ಥಳದಲ್ಲಿ ವಿಲೇವಾರಿ ಮಾಡಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. ಮಳಿಗೆಗಳಿಗೆ ಸಂಬಂಧಪಟ್ಟ ಅಧಿಕಾರಿಗಳು ಕಟ್ಟುನಿಟ್ಟಿನ ಕೆಲಸ ನಿರ್ವಹಿಸಲು ಸೂಚನೆ ನೀಡಿದರು.

10-15 ಕೌಂಟರ್ ಇರಲ್ಲಿ ಸ್ಕೀಮಗಳು ಏನು ಅರ್ಜಿ ಕೊಟ್ಟ ಆದ ಮೇಲೆ ಅವರ ಕಾರ್ಯವನ್ನು ಗುರುತಿಸಿ ರೇಷನ್ ಕಾರ್ಡ ಆಧಾರ ಕಾರ್ಡ, ಗೃಹಲಕ್ಷ್ಮಿ ನಾಲ್ಕೈದು ಮಾಹಿತಿ ನೀಡಬೇಕೆಂದರು. ಒಂದೊಂದು ಸೆಕ್ಷನ್ ವಾಯಿಸ್ ಸ್ಟಾಲ್‍ಗಳನ್ನು ಹಾಕಿ ಒಟ್ಟು 15 ಸಿಸ್ಟಂಗಳನ್ನು ಇಟ್ಟು ಯಾವ ಯಾವ ಇಲಾಖೆಗಳಿಗೆÉ ಒಂದೊಂದು ಕೆಲಸ ಒಪಿಸುವುದು ಗೃಹಲಕ್ಷ್ಮಿ ಪ್ರತಿಯೊಬ್ಬ ವ್ಯಕ್ತಿಗೂ ಸಹ ಸರಕಾರದ ಮೂಲ ಸೌಕರ್ಯಗಳನ್ನು ಒದಗಿಸುವುದೇ ಇದರ ಉದೇಶ ವಾಗಿದೆ ಎಂದು ಬಿ. ಫೌಜೀಯಾ ತರನ್ನುಮ್ ಅವರು ಹೇಳಿದರು.

ಜನವರಿ 9 ನೇ ತಾರೀಖ ಪೂರ್ವದಲ್ಲಿ ಸಿದ್ಧತೆ ಆಗಬೇಕು. ಎಷ್ಟು ಅರ್ಜಿಗಳು ವಿಲೇವಾರಿ ಆಗುತ್ತವೆ ಅಧಿಕಾರಿಗಳು ಸಮಸ್ಯೆಗಳು ಬಗೆಹರಿಸುತ್ತೇವೆ ಎಂದು ಹೇಳಿದರು.

ಪ್ರತಿ ಇಲಾಖೆಯಿಂದ ಸವಲತ್ತುಗಳು ಸಾಂಘೀಕವಾಗಿ ಮುಂಬರುವ ದಿನಗಳಲ್ಲಿ ಫಲಾನುಭವಿಗಳಿಗೆ ಸರಕಾರದ ಪ್ರತಿಯೊಂದು ಸೌಕರ್ಯ ಸಂಪೂರ್ಣವಾಗಿ ಜನರಿಗೆ ತಲುಪುತ್ತದೆ. ಎರಡು-ಮೂರು ದಿನಗಳಲ್ಲಿ ಪೆಂಡಿಗ್ ಇರುವ ಕೆಲಸಗಳನ್ನ ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ ಸಹಾಯಕ ಆಯುಕ್ತೆ ರೂಪಿಂದ್ರ ಕೌÀರ್ ಅವರಿಗೆ ಒಂದು ಪಟ್ಟಿಯನ್ನು ತಯಾರು ಮಾಡಲು ನಿರ್ದೇಶಸಿದರು.

ಪ್ರತಿಯೊಂದು ಜನತಾ ದರ್ಶನ ಮಾಡುವ ಕೊಂದು ಕೊರತೆಗಳನ್ನು ಬಿಟ್ಟು ಯಾವ ಇಲಾಖೆಗಳಿಗೆ ಎಷ್ಟೆಷ್ಟು ಅರ್ಜಿಗಳು ಬಂದಿವೆ ಮತ್ತು ಪ್ರತಿಯೊಂದು ಹಳ್ಳಿಗಳಲ್ಲಿ ಇರುವ ಸಾರ್ವಜನಿಕರ ಸಮಸ್ಯೆಗಳ ಬಗ್ಗೆ ಅವರು ಮಾಹಿತಿ ಕಲೆ ಹಾಕಿ ಅವರ ಸಮಸ್ಯೆಗಳು ಪರಿಹರಿಸಬೇಕೆಂದು. ಆರೋಗ್ಯದ ಬಗ್ಗೆ ಎಲ್ಲವೂ ಜನರಿಗೆ ಅರಿವು ಮೂಡಿಸುವುದು ಮತ್ತು ಜನರು ಬರಿ ದೂರು ಕೂಡುವುದಿಲ್ಲ ನಾವು ಅವರಿಗೋಸ್ಕರ ಏನು ಮಾಡಬೇಕೆಂದು ತಿಳಿದುಕೊಳ್ಳಬೇಕೆಂದರು.

ಅದೇ ರೀತಿಯಾಗಿ ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಭಂವರ್ ಸಿಂಗ್ ಮೀನಾ ಹಾಗೂ ಮಹಾನಗರ ಪಾಲಿಕೆ ಆಯುಕ್ತ ಪಾಟೀಲ ಭುವನೇಶ ಮಾತನಾಡಿದರು.

ಸಭೆಯಲ್ಲಿ ಡಿ.ಸಿ. ಕನಿಕಾ ಸಿಕ್ರಿವಾಲ್, ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ, ಸಹಾಯಕ ಆಯುಕ್ತೆ ರೂಪಿಂದ್ರ ಕೌರ್ ಕೃಷಿ ಇಲಾಖೆ ಜಂಟಿ ನಿರ್ದೇಶಕ ಸಮ್ಮದ್ ಪಟೇಲ್, ಡಿ.ಹೆಚ್.ಓ. ಡಾ. ರಾಜಶೇಖರ ಮಾಲಿ, ಜಿ.ಪಂ. ಯೋಜನಾ ನಿರ್ದೇಶಕ ಜಗದೇವಪ್ಪ ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

emedialine

Recent Posts

ಖಮೀತಕರ್ ಭವನದಲ್ಲಿ ಪಂಚಗವ್ಯ ಆಧಾರಿತ ಉಚಿತ ತಪಾಸಣಾ ಶಿಬಿರ 30ರಂದು

ಕಲಬುರಗಿ: ವಿಶ್ವ ಹಿಂದೂ ಪರಿಷತ್, ಕಲಬುರಗಿ ಮಹಾನಗರ, ಗೋರಕ್ಷಾ ವಿಭಾಗ ವತಿಯಿಂದ ಸೆ.30.ರಂದು ಬೆಳಿಗ್ಗೆ 10.ರಿಂದ ಸಂಜೆ 5ರ ವರೆಗೆ…

31 mins ago

ಸಿಯುಕೆಯಲ್ಲಿ ಸ್ವಚ್ಚತಾ ಸಿಬ್ಬಂದಿಗಳಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ

ಕಲಬುರಗಿ: “ಸ್ವಚ್ಚತೆಯೇ ಆರೋಗ್ಯದ ಮೂಲ ಮಂತ್ರ” ಎಂದು ಶಾಂತಾ ಆಸ್ಪತ್ರೆಯ ವೈದ್ಯೆ ಡಾ. ಅಂಬಿಕಾ ಪಾಟಿಲ್ ಹೇಳಿದರು. ಇಂದು ಅವರು ಕರ್ನಾಟಕ…

38 mins ago

ಅಫಜಲಪುರ: ಸರಕಾರಿ ಪಾಲಿಟೆಕ್ನಿಕ್ ರಾಷ್ಟೀಯ ಅಭಿಯಂತರರ ದಿನಾಚರಣೆ

ಅಫಜಲಪುರ: ಇಲ್ಲಿನ ಸರಕಾರಿ ಪಾಲಿಟೆಕ್ನಿಕ್ ಅಫಜಲಪೂರ ಹಾಗೂ ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿಯ ಪ್ರಾದೇಶಿಕ ಕೇಂದ್ರ ಕಲಬುರಗಿಯ…

2 hours ago

ಪಿಎಂ ಆವಾಸ ಯೋಜನೆಯಲ್ಲಿ ಹಣಕ್ಕೆ ಬೇಡಿಕೆ- ಕ್ರಮಕ್ಕೆ ಗುತ್ತೇದಾರ ಆಗ್ರಹ

ಆಳಂದ; ಕೇಂದ್ರ ಸರ್ಕಾರದಿಂದ ಗ್ರಾಮ ಪಂಚಾಯತಗಳಿಗೆ ಮಂಜೂರಿಯಾಗಿರುವ ಪ್ರಧಾನಮಂತ್ರಿ ಆವಾಸ್ ಯೋಜನೆಯ ಮನೆಗಳಿಗೆ ಅನುದಾನ ಬಿಡುಗಡೆ ಮಾಡುವಲ್ಲಿ ಬಿಜೆಪಿ ಬೆಂಬಲಿತ…

3 hours ago

ಶಿಥಿಲಗೊಂಡ ಮಳಖೇಡ ಕೋಟೆ ವೀಕ್ಷಿಸಿದ ಕಸಾಪ ಜಿಲ್ಲಾಧ್ಯಕ್ಷರು, ಸಾಹಿತಿಗಳು

ಕಲಬುರಗಿ: ಕಲ್ಯಾಣ ಕರ್ನಾಟಕ ಪ್ರದೇಶವು ಹಲವು ಹಿರಿಮೆಗಳಿಗೆ ಪ್ರಸಿದ್ಧಿಯಾಗಿದೆ. ಸ್ವತಂತ್ರ ಪೂರ್ವದ ಇತಿಹಾಸ ನೋಡಿದರೆ ಈ ಪ್ರದೇಶದಲ್ಲಿ ಅನೇಕ ರಾಜ…

3 hours ago

ವಾಡಿ: ಭಗತ್ ಸಿಂಗ್ ಜಯಂತಿ ಆಚರಣೆ

ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಗತ್ ಸಿಂಗ್ ಅವರ 117ನೇ ಜಯಂತಿ ಆಚರಿಸಲಾಯಿತು. ಈ ವೇಳೆ ಬಿಜೆಪಿ ಅಧ್ಯಕ್ಷ ವೀರಣ್ಣ…

3 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420