ಒಂದು ದಿನದ ಉಪವಾಸ ಸತ್ಯಾಗ್ರಹ

0
10

ಕಲಬುರಗಿ: ಈಡಿಗ, ಬಿಲ್ಲವ, ನಾಮಧಾರಿ ಮತ್ತು ದೀವರು ಸಮಾಜದ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರಾಷ್ಟ್ರೀಯ ಈಡಿಗ ಮಹಾಮಂಡಳಿ ಜಿಲ್ಲಾ ಘಟಕ ಹಾಗೂ ಆರ್ಯ ಈಡಿಗ ಸಮಾಜದ ಪ್ರಮುಖರು ಜಿಲ್ಲಾಧಿಕಾರಿಗಳ ಕಚೇರಿ ಮುಂದೆ  ಡಾ.ಪ್ರಣವಾನಂದ ಸ್ವಾಮೀಜಿ ಅವರ ಸಾನಿಧ್ಯದಲ್ಲಿ ಒಂದು ದಿನದ ಉಪವಾಸ ಸತ್ಯಾಗ್ರಹ ನಡೆಸಿದರು.

ಈ ಸಂದರ್ಭದಲ್ಲಿ ಜೆಡಿಎಸ್ ಮುಖಂಡ ಬಾಲರಾಜ ಗುತೇದಾರ, ಸತೀಶ ವಿ.ಗುತ್ತೇದಾರ, ಸುರೇಶ ಗುತ್ತೇದಾರ ಕರದಾಳ, ರವಿ ಟಿ.ಗುತ್ತೇದಾರ ಸೂಲಹಳ್ಳಿ, ವೆಂಕಟೇಶ ಗುತ್ತೇದಾರ ಕಡೆಚೂರ, ಸಂತೋಷ ಗುತ್ತೇದಾರ ವಾಡಿ, ಸುನೀಲ ಗುತ್ತೇದಾರ ವಾಡಿ ಸೇರಿದಂತೆ ಮತ್ತಿತರರು ಸತ್ಯಾಗ್ರಹದಲ್ಲಿ ಭಾಗವಹಿಸಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here