ಕೇಂದ್ರ ಸರಕಾರದ ವಿರುದ್ಧ ವಾಹನ ಚಾಲಕರಿಂದ ಪ್ರತಿಭಟನೆ

0
121
  • ಎಂ.ಡಿ ಮಶಾಖ ಚಿತ್ತಾಪುರ

ಚಿತ್ತಾಪುರ; ಕೇಂದ್ರದ ಗೃಹ ಸಚಿವ ಅಮೀತ್ ಶಾಹರವರು ಚಾಲಕರಿಂದ ರಸ್ತೆ ಅಪಘಾತ ಸಂಭವಿಸಿದ ಸಂದರ್ಭದಲ್ಲಿ 10 ವರ್ಷ ಜೈಲು ಶಿಕ್ಷೆ, 10 ಲಕ್ಷ ರೂ. ದಂಡ ಕಟ್ಟುವ ಬಗ್ಗೆ ಆದೇಶ ಹೊರಡಿಸಿದ್ದನ್ನು ಖಂಡಿಸಿ ಪಟ್ಟಣದ ಲಾಡ್ಜೀಂಗ್ ಕ್ರಾಸ್’ನಲ್ಲಿ ಕರ್ನಾಟಕ ವಿವಿಧ ವಾಹನ ಮಾಲಕರ ಹಾಗೂ ಚಾಲಕರ ಒಕ್ಕುಟದ ವತಿಯಿಂದ ಬೃಹತ್ ಪ್ರತಿಭಟನೆ ಮಾಡಲಾಯಿತು.

ಇದೇ ವೆಳೆ ಲಾಡ್ಜೀಂಗ್ ಕ್ರಾಸ್’ನಲ್ಲಿ ರಸ್ತೆ ತಡೆ ನಡೆಸಿದರು. ನಂತರ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಬರೆದ ಮನವಿ ಪತ್ರವನ್ನು ತಹಶೀಲ್ದಾರ್ ಅವರಿಗೆ ಸಲ್ಲಿಸಿದರು.

Contact Your\'s Advertisement; 9902492681

ಈ ಸಂದರ್ಭದಲ್ಲಿ ಲಾರಿ ಮಾಲಕರ ಸಂಘದ ಅಧ್ಯಕ್ಷ ಮಲ್ಲೇಶಿ ಮಾಕಾ, ವಾಹನ ಚಾಲಕರ ಸಂಘದ ಅಧ್ಯಕ್ಷ ಜಗನ್ನಾಥ ಕಾಶಿ, ಆಟೋ ಚಾಲಕರ ಸಂಘದ ಅಧ್ಯಕ್ಷ ಮಹೇಶ ಕಾಶಿ ಸೇರಿದಂತೆ ವಾಹನಗಳ ಮಾಲಕರು, ಚಾಲಕರು ಸೇರಿದಂತೆ ಇತರರು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here