ಕಲಬುರಗಿ: ಇದೆ ಜನವರಿ 7 ರಂದು ಬಸವಕಲ್ಯಾಣದಲ್ಲಿ ಬಸವ ಮಹಾಮನೆ ಟ್ರಸ್ಟ್ ವತಿಯಿಂದ ಆಯೋಜಿಸಿದ್ದ ಸಮಾನತೆ ಸಮಾವೇಶ ಕಾರಣಾಂತರಗಳಿಂದ ಮುಂದೂಡಲಾಗಿದೆ ಎಂದು ಕಲಬುರಗಿ ಘಟಕದ ಸಂಯೋಜಕ ಲಿಂಗರಾಜ ಸಿರಗಾಪೂರ ಅವರು ತಿಳಿಸಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು ಸರ್ವ ಧರ್ಮ ಸಮನ್ವಯದ ಹಾಗೂ ಸಮಸ್ತ ಜನಾಂಗದ ಸಮಾನತೆ ಜಾಗೃತಿ ಮೂಡಿಸುವ ಈ ರಚನಾತ್ಮಕ ಸಮಾವೇಶ ಅನಿವಾರ್ಯ ಕಾರಣಗಳಿಂದ ಮುಂದೂಡಲಾಗಿದೆ.ಬಸವ ಮಹಾಮನೆ ಟ್ರಸ್ಟ್ ಅಧ್ಯಕ್ಷರಾದ ಪೂಜ್ಯ ಡಾ.ಸಿದ್ದರಾಮ ಬೆಲ್ದಾಳ ಶರಣರ ಅಧ್ಯಕ್ಷತೆಯಲ್ಲಿ ಗುರುವಾರ ಸಭೆ ನಡೆದು ಈ ನಿರ್ಧಾರ ಕೈಗೊಳ್ಳಲಾಗಿದೆ.
ಶೀಘ್ಲವೇ ದಿನಾಂಕವನ್ನು ನಿಗದಿ ಮಾಡಿ ಬ್ರಹತ್ ಸಮಾನತೆ ಸಮಾವೇಶ ಹಮ್ಮಿಕೊಳ್ಳಲಾಗುವುದು.ಈ ಬಲಾವಣೆಗೆ ನಾಡಿನ ಪೂಜ್ಯರು,ಬುದ್ಧಿ ಜೀವಿಗಳು, ಸಚಿವರು, ಶಾಸಕರು, ಸಾಹಿತಿಗಳು,ಸಮಸ್ತ ಜನತೆ ಸಹಕರಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ.
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…