ಬೆಂಗಳೂರು; ಪಕ್ಷದ ಕಛೇರಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಿಕಾರಿಪುರದ ಶಾಸಕ ಬಿ.ವೈ ವಿಜಯೇಂದ್ರ ಅವರನ್ನು ಬಿಜೆಪಿ ಎಸ್.ಸಿ ಮೋರ್ಚಾ ರಾಜ್ಯ ಉಪಾಧ್ಯಕ್ಷರಾದ ಡಾ.ಅಂಬಾರಾಯ ಅಷ್ಠಗಿ ಯವರು ಪುಷ್ಪಗುಚ್ಛ ನೀಡಿ ಗೌರವಿಸಿದರು.
ಈ ಸಂದರ್ಭದಲ್ಲಿ ರಾಜು ಕಗ್ಗನಮಡಿ, ಚಂದ್ರಕಾಂತ್ ಕೊಡದೂರ್, ಅಂಬಾರಾಯ ತೊನಸಳ್ಳಿ, ಮಹೆಂದ್ರಕುಮಾರ ಸೇರಿದಂತೆ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.