ಬಿಸಿ ಬಿಸಿ ಸುದ್ದಿ

ಕರವೇ ರಾಜ್ಯಾಧ್ಯಕ್ಷ, ಕಾರ್ಯಕರ್ತರ ಬಿಡುಗಡೆಗೆ ಆಗ್ರಹ

ಕಲಬುರಗಿ: ಕರವೇ ರಾಜ್ಯಧ್ಯಕ್ಷ ಟಿ. ಎ ನಾರಾಯನಗೌಡ ಸೇರಿದಂತೆ ಕನ್ನಡ ಭಾಷೆ ನೆಲ. ಜಾಲಕ್ಕಾಗಿ ಸದಾ ಹೋರಾಟ ನಡೆಸುವ ಕನ್ನಡ ಸೇನಾನಿಗಳನ್ನು ಬಂಧಿಸಿರುವುದು ಖಂಡನೆಯ ಎಂದು ಕರವೇ ನಗರ ಪ್ರಧಾನ ಕಾರ್ಯದರ್ಶಿ ಸುರೇಶ್ ಜಿ ಹೊಸಮನಿ ಹೇಳಿದರು.

ಈ ಕುರಿತು ಪ್ರಕಟಣೆ ನೀಡಿರುವ ಅವರು ಅಂಗಡಿ ಮುಂಗ್ಗಟ್ಟು ಮಾಲ್ ಹಾಗೂ ಇನ್ನಿತರ ಕಡೆಗಳಲ್ಲಿ ಕನ್ನಡ ಭಾಷೆ ಪ್ರಮುಖ್ಯತೆ ನೀಡದೆ ಅನ್ಯ ಭಾಷೆಯ ನಾಮಫಲಕಗಳಿಗೆ ಹೆಚ್ಚಿನ ಪ್ರತಿನಿದ್ಯ ನೀಡಲು ಮಳಿಗೆಗಳ ನಾಮಫಲಕಗಳನ್ನು ಕರವೇ ಕಾರ್ಯಕರ್ತರು ತೇರುವುಗೊಳಿಸುವ, ಮಸಿ ಬಳಿಯುವ ಕೆಲಸ ಮಾಡಿದ್ದಾರೆ ಸರ್ಕಾರದ ಆದೇಶದಂತೆ ನಾಮಫಲಕಗಳನ್ನು ಅಳವಡಿಸುವುದು ಅವರ ಕರ್ತವ್ಯ ಆದರೂ ಅದ್ಯಾವುದು ಅನುಸರಾಸಲಾಗುತ್ತಿಲ್ಲ ಆದ್ದರಿಂದ ಕೂಡಲೇ ಕರವೇ ರಾಜ್ಯಾಧ್ಯಕ್ಷ ಟಿ. ಎ ನಾರಾಯಣ ಗೌಡ ಸೇರಿದಂತೆ ಎಲ್ಲಾ ಕಾರ್ಯಕರ್ತರನ್ನು ಕೊಡಲೇ ಬಿಡುಗಡೆಗೊಳಿಸಬೇಕು ಎಂದು ಪ್ರಕಟಣೆಯಲ್ಲಿ ಒತ್ತಾಯಿಸಿದ್ದಾರೆ.

 

emedialine

Recent Posts

ಕಾಳಗಿ; ರಟಕಲ್ ಗ್ರಾಮದಲ್ಲಿ ವಸವಾದಿ ಶರಣರ ವಚನ ಸಂಗಮಕ್ಕೆ ಅದ್ಧೂರಿ ಚಾಲನೆ

ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…

15 mins ago

ಕೃಷ್ಣ ಮಂದಿರದಲ್ಲಿ ಪಲಿಮಾರು ಮಠದ ಸಂಸ್ಥಾನ ಪೂಜೆ

ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…

1 hour ago

ಚಿಂಚೋಳಿ: ವೈದ್ಯಕೀಯ ದ್ರವ ಆಮ್ಲಜನಕ ಸೋರಿಕೆ ಬಗ್ಗೆ ಡಿ.ಎಚ್.ಓ ಸ್ಪಷ್ಟನೆ

ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…

4 hours ago

ಶರಣ ಮಾರ್ಗಕ್ಕೆ ನಿಮ್ಮೆಲ್ಲರ ಸಹಾಯ ಸಹಕಾರ ಅಗತ್ಯ: 10ನೇ ವರ್ಷದ ಹೊಸ್ತಿಲಲ್ಲಿ ನಿಂತು ನಿಮ್ಮೊಂದಿಗಿಷ್ಟು

ಈ ಜೂನ್ - ಜುಲೈ ತಿಂಗಳು ಬಂದಿತೆಂದರೆ ಸಾಕು ನಮ್ಮ ಇಡೀ ಕುಟುಂಬದ ಬಂಧು ಬಾಂಧವರಿಗೆ ಒಂದೆಡೆ ದುಃಖ, ತಳವಳ,…

6 hours ago

ಜಾನಪದ ಜೀವನ ಮೌಲ್ಯಗಳ ಪ್ರತೀಕ

ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…

19 hours ago

ಸುರಪುರ:ನೂತನ ಮರಗಮ್ಮ ದೇವಿ ರಜತ ಮೂರ್ತಿ ಪ್ರತಿಷ್ಠಾಪನೆ

ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…

19 hours ago