ಬಿಸಿ ಬಿಸಿ ಸುದ್ದಿ

ಜ.6.ರಿಂದ 8.ರ ವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು

ಕಲಬುರಗಿ: ಪ್ರತಿ ವರ್ಷದಂತೆ ಈ ವರ್ಷವೂ ಜನವರಿ 06 ರಿಂದ 08.ರ ವರೆಗೆ ಶ್ರೀ ಕ್ಷೇತ್ರ ಹುಣಸಿ ಹಡಗಿಲ್ ಗ್ರಾಮದಲ್ಲಿರುವ “1008 ಶ್ರೀ ಚಿಂತಾಮಣಿ ಪಾಶ್ರ್ವನಾಥ ಭಗವಾನ ಶ್ರೀ ಧರಣೀಂದ್ರ ಹಾಗೂ ಪದ್ಮಾವತಿದೇವಿ ದಿಗಂಬರ ಜೈನ ಅತಿಶಯ” ಕ್ಷೇತ್ರದಲ್ಲಿ ಧಾರ್ಮಿಕ ಕಾರ್ಯಕ್ರಮಗಳು ಜರಗುವುದು.

ಶನಿವಾರ 06.ರಂದು ಬೆಳಿಗ್ಗೆ 8 ಗಂಟೆಗೆ ಮಂಗಲಾಚರಣ, ಬೆಳಿಗ್ಗೆ 10 ಗಂಟೆಗೆ ಮಂಗಲಘೋಷ ಶ್ರೀ ಜಿನರ ಅಭಿಷೇಕ ಮದ್ಯಾಹ್ನ 12.30ಕ್ಕೆ ಪದ್ಮಾವತಿ ದೇವಿಯ ಸಹಸ್ರನಾಮ ಕುಂಕುಮಾರ್ಚನೆ ಮದ್ಯಾಹ್ನ 2 ಗಂಟೆಗೆ ಮಹಾ ಪ್ರಸಾದ ಸಾಯಂಕಾಲ 6.30ಕ್ಕೆ ಶ್ರೀ ಅಲ್ಲಮಪ್ರಭು ದೇವಸ್ಥಾನ ಹು.ಹಡಗಿಲ ಪ್ರಮುಖರಾದ ಶ್ರೀ ಪೂಜ್ಯ ಗುಂಡೇರಾವ ಮುತ್ಯಾರವರಿಂದ ವಾರ್ಷಿಕೋತ್ಸವದ ದೀಪ ಪ್ರಜ್ವಲನೆ ಹಾಗೂ ರಾತ್ರಿ 8 ಗಂಟೆಗೆ ಧಾರ್ಮಿಕ ಭಜನೆ ಕೀರ್ತನೆ. ನಡೆಯುತದೆ.

ಭಾನುವಾರ 07.ರಂದು ಪ.ಪೂ.ಜಗದ್ಗುರು ಸ್ವಸ್ತಿ ಶ್ರೀ ಡಾ ದೇವೆಂದ್ರ ಕೀರ್ತಿ ಭಟ್ಟಾರಕ ಪಟ್ಟಾಚಾರ್ಯ ಮಹಾಸ್ವಾಮೀಜಿ ಹೊಂಬುಜ ಜೈನ ಮಠ ರವರ ದಿವ್ಯಸಾನಿಧ್ಯದಲ್ಲಿ ಬೆಳಿಗ್ಗೆ 8 ಗಂಟೆಗೆ ಮಂಗಲಾಚರಣ, ಬೆಳಿಗ್ಗೆ 8.30ಕ್ಕೆ ಜೈನ ಧರ್ಮ ಧ್ವಜಾರೋಹಣ, ಬೆಳಿಗ್ಗೆ 9.30ಕ್ಕೆ ಕುಂಭ ಮೆರವಣಿಗೆ. ಬೆಳಿಗ್ಗೆ 10.30ಕ್ಕೆ ಮಹಾಸ್ವಾಮೀಜಿರವರಿಂದ ಧರ್ಮೊಪದೇಶ, 12.45ಕ್ಕೆ ಅಭಿಷೇಕ, ಮದ್ಯಾಹ್ನ 2 ಗಂಟೆಗೆ ಮಹಾಪ್ರಸಾದ 5 ಗಂಟೆಗೆ ಪಲ್ಲಕ್ಕಿ ಶೋಭಾಯಾತ್ರೆ ರಾತ್ರಿ 8 ಗಂಟೆಗೆ 1008 ಶ್ರೀ ಪಾಶ್ರ್ವನಾಥ ಭಗವಾನರ ತೊಟ್ಟಿಲು ಕಾರ್ಯಕ್ರಮ ಹಾಗೂ ಭಜನಾ ಸಾಂಸ್ಕøತಿಕ ಕಾರ್ಯಕ್ರಮಗಳು.

ಸೋಮವಾರ 08.ರಂದು ಬೆಳಿಗ್ಗೆ 8 ಗಂಟೆಗೆ ಮಂಗಲಾಚರಣ ಬೆಳಿಗ್ಗೆ 10 ಕ್ಕೆ ಮಂಗಲಘೋಷ ಸಹಿತ ಶ್ರೀ ಜಿನರ ಅಭಿಷೇಕ ಇವರುತ್ತದೆ ಆದ ಕಾರಣ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾಧಿಗಳು ಆಗಮಿಸಿ ದರ್ಶನ ಪಡೆದು ಪುನಿತರಾಗಬೇಕು ಎಂದು ಧರ್ಮದರ್ಶಿಗಳಾದ ರಮೇಶ ಬೆಳಕೇರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

emedialine

Recent Posts

ಜಾನಪದ ಜೀವನ ಮೌಲ್ಯಗಳ ಪ್ರತೀಕ

ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…

8 hours ago

ಸುರಪುರ:ನೂತನ ಮರಗಮ್ಮ ದೇವಿ ರಜತ ಮೂರ್ತಿ ಪ್ರತಿಷ್ಠಾಪನೆ

ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…

8 hours ago

ಜುಲೈ 8 ರಂದು ಕಾಳಗಿಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ

ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…

10 hours ago

ವಾಡಿ: “ತಾಯಿ ಹೆಸರಲ್ಲಿ ಒಂದು ಸಸಿ” ಅಭಿಯಾನ

ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…

10 hours ago

ವಾಡಿ: ಶ್ಯಾಮ್‌ ಪ್ರಸಾದ್ ಮುಖರ್ಜಿ ಜಯಂತಿ, ಬಾಬು ಜಗಜೀವನ್ ರಾಮ್ ಪುಣ್ಯಸ್ಮರಣೆ

ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕರು, ಭಾರತದ ಅಖಂಡತೆ ಹಾಗೂ ಏಕತೆಗಳಿಗಾಗಿ ಶ್ರಮಿಸಿದ ಡಾ. ಶ್ಯಾಮ ಪ್ರಸಾದ್…

10 hours ago

ನಾಳೆ ವಾಡಿಯಲ್ಲಿ ಕವಿಗೋಷ್ಠಿ

ವಾಡಿ: ಸಂಚಲನ ಸಾಹಿತ್ಯ ಮತ್ತು ಸಾಂಸ್ಕøತಿಕ ವೇದಿಕೆ ವತಿಯಿಂದ ಜುಲೈ ಇಂದು ಬೆಳಿಗ್ಗೆ 10:00 ಗಂಟೆಗೆ ಪಟ್ಟಣದ ಡಾ. ಅಂಬೇಡ್ಕರ್…

11 hours ago