ರಾಮ ಭಕ್ತರ ಅಭಿಯಾನ ಮನೆಮನೆಗೆ ತೆರಳಿ ಮಂತ್ರಾಕ್ಷಿತೆ ವಿತರಣೆ

0
15

ಕಲಬುರಗಿ: ಅತ್ತ ಅಯ್ಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆಗೆ ದಿನಗಣನೆ ಶುರುವಾಗಿದ್ರೆ ಇತ್ತ ಕಲಬುರಗಿಯಲ್ಲಿ ರಾಮ ಭಕ್ತರಿಂದ ಮಂತ್ರಾಕ್ಷತೆ ವಿತರಣೆ ಕಾರ್ಯ ಜೋರಾಗಿ ನಡೆದಿದೆ.

ಹೌದು ಜನೆವರಿ 22 ರಂದು ರಾಮ ಮಂದಿರ ಉದ್ಘಾಟನೆಯಾಗಲಿದೆ ಆದಿನದಂದು ಸಂಭ್ರಮ ಆಚರಿಸಲು ಸಕಲ ತಯಾರಿ ನಡೆದಿದೆ.

Contact Your\'s Advertisement; 9902492681

ಅದಕ್ಕಾಗಿ ಜಗತ್ ಬಡಾವಣೆ ಸೇರಿದಂತೆ ನಗರದ ಎಲ್ಲೆಡೆ ರಾಮ ಭಕ್ತರು ರಾಮ ಮಂದಿರದ ಫೆÇೀಟೋ ಸಹಿತ ಮಂತ್ರಾಕ್ಷತೆ ನೀಡಿ 22 ರಂದು ನಿಮ್ಮ ಮನೆಗಳಲ್ಲಿ ದೀಪ ಬೆಳಗಿಸುವಂತೆ ಎಲ್ಲರಲ್ಲೂ ಮನವಿ ಮಾಡಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here