ಬಿಸಿ ಬಿಸಿ ಸುದ್ದಿ

ಜಮಶೆಟ್ಟಿ ನಗರದಲ್ಲಿ ಇರುಮುಡಿ ಪೂಜೆ

ಕಲಬುರಗಿ: ಜಮಶೆಟ್ಟಿ ನಗರ ಅಡಿಯಲ್ಲಿ ಬರುವ ಶ್ರೀ ಸ್ವಾಮಿ ಅಯ್ಯಪ್ಪನ್ ಸೇವಾ ಟ್ರಸ್ಟ್ ವತಿಯಿಂದ ಪಾಂಡುರಂಗ ಗುರು ಸ್ವಾಮಿ ಸನ್ನಿದಾನದಲ್ಲಿ ಇರುಮುಡಿ ಪೂಜೆ ಹಾಗೂ ಮಹಾಪ್ರಸಾದ ಏರ್ಪಡಿಸಲಾಗಿತ್ತು.

ಈ ಮಹಾ ಪೂಜೆಯಲ್ಲಿ ದಕ್ಷಿಣ ಮತ ಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ್ ಮತ್ತು ಶಿವಪುತ್ರ ಪಾಟೀಲ ನಾಗನಳ್ಳಿ, ಗುರು ಸ್ವಾಮಿ ಯವರಾದ ಪಾಂಡುರಂಗ ಸ್ವಾಮಿ, ದೇವಿಂದ್ರಪ್ಪ ಸ್ವಮಿ, ಶರಣು ಸ್ವಾಮಿ, ಬಸವರಾಜ ಸ್ವಾಮಿ, ಅಜಿತ ಸಿಂಗ ಸ್ವಾಮಿ, ರಾಜಶೇಖರ ಸ್ವಾಮಿ, ಸಚಿನ ಸ್ವಾಮಿ, ಸೊಂತೊಷ ಸ್ವಾಮಿ, ದತ್ತಾ ಸ್ವಾಮಿ, ಹರಿಶ ಸ್ವಾಮಿ, ಸಂಗಪಾಲ ಸ್ವಾಮಿ ಸೇರಿದಂತೆ ಅಪಾರ ಪ್ರಮಾಣದ ಅಯ್ಯಪ್ಪ ಭಕ್ತರು, ಅನೇಕ ಗಣ್ಯರು ಆಗಮಿಸಿದರು.

emedialine

Recent Posts

ನಾಡೋಜ ಪಾಟೀಲ್ ಪುಟ್ಟಪ್ಪ ಸ್ಮಾರಕ ಮಾಧ್ಯಮ ಪ್ರಶಸ್ತಿ ಪ್ರದಾನ: ಜುಲೈ 7ರಂದು

ಬೆಂಗಳೂರು: ಜಗತ್ತಿನ ಪ್ರಚಲಿತ ವಿದ್ಯಮಾನಗಳ ಮಾಹಿತಿ ನೀಡುವ ಪತ್ರಕರ್ತರು ಹಗಲುರಾತ್ರಿ ಎನ್ನದೇ ಕಷ್ಟವಾದರೂ ಇಷ್ಟಪಟ್ಟು ವರದಿ ಮಾಡುವ ಮಾಧ್ಯಮ ಮಿತ್ರರಿಗೆ,…

4 mins ago

ನ್ಯಾಯವಾದಿ ವಿನೋದ ಕುಮಾರ ಎಸ್. ಜೇ. ನಾಮಪತ್ರ ಸಲ್ಲಿಕೆ

ಕಲಬುರಗಿ: ವೀರಶೈವ ಮಹಾಸಭಾದ ಜಿಲ್ಲಾ ಘಟಕದ ಚುನಾವಣೆಯ ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗರುವ ಇಂದು 2024-2029 ಸಾಲಿನ, ಜಿಲ್ಲಾ ಘಟಕಕ್ಕೆ…

10 hours ago

13 ಫಲಾನುಭವಿ ಆಧಾರಿತ ಯೋಜನೆಗಳಡಿ ಸೌಲಭ್ಯ ಪಡೆಯಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ

ಕಲಬುರಗಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2024-25ನೇ ಸಾಲಿಗೆ ಈ ಕೆಳಕಂಡ 13 ಫಲಾನುಭವಿ ಆಧಾರಿತ…

11 hours ago

ಕಾರ್ಮಿಕರ ಸಚಿವರ ಕಲಬುರಗಿ ಪ್ರವಾಸ ರದ್ದು

ಕಲಬುರಗಿ: ರಾಜ್ಯದ ಕಾರ್ಮಿಕ ಸಚಿವರಾದ ಸಂತೋಷ ಎಸ್. ಲಾಡ್ ಅವರು ಜುಲೈ 5 ರಂದು ಶುಕ್ರವಾರ ಕೈಗೊಳ್ಳಬೇಕಿದ್ದ ಕಲಬುರಗಿ ಜಿಲ್ಲಾ…

11 hours ago

ರಾಜ್ಯ-ಕೇಂದ್ರ ಸರ್ಕಾರದ ಸಹಭಾಗಿತ್ವದಲ್ಲಿ ಕಾಶಿ ಮಾದರಿಯಲ್ಲಿ ದತ್ತನ‌ ಕ್ಷೇತ್ರ ಅಭಿವೃದ್ಧಿ

ಕರ್ನಾಟಕ‌ ವಿಧಾನಸಭೆ ಅರ್ಜಿಗಳ ಸಮಿತಿಯಿಂದ ಗಾಣಗಾಪುರ ದೇವಸ್ಥಾನ ಅಭಿವೃದ್ಧಿ ಕುರಿತು ಚರ್ಚೆ ಕೇಂದ್ರಕ್ಕೆ ಸಮಿತಿ ನಿಯೋಗ ತೆರಳಲು ನಿರ್ಧಾರ ಕಲಬುರಗಿ;…

11 hours ago

ಚಿಂಚೋಳಿ: ಶರಣು ಪಾಟೀಲ್ ಮೋತಕಪಲ್ಲಿ ನಾಮಪತ್ರ ಸಲ್ಲಿಕೆ

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಚುನಾವಣೆ ಚಿಂಚೋಳಿ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಗೆ ಇದೆ 21 ರಂದು…

12 hours ago